AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ

ನಾಳೆ ಬುಧವಾರ (ಜ. 13) ಸಾಯಂಕಾಲ 3.50ಕ್ಕೆ 7-8 ಸಚಿವರು ಪ್ರಮಾಣ ವಚನ ಸ್ವೀಕರಿಸ್ತಾರೆ. ಅವರಿಗೆಲ್ಲ ನಾಳೆ 3.30ಕ್ಕೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದಾರೆ.

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಂಪುಟ ವಿಸ್ತರಣೆ
KUSHAL V
|

Updated on:Jan 12, 2021 | 5:14 PM

Share

ಬೆಂಗಳೂರು:  ನಾಳೆ ಬುಧವಾರ (ಜ. 13) ಸಾಯಂಕಾಲ 3.50ಕ್ಕೆ 7-8 ಸಚಿವರು ಪ್ರಮಾಣ ವಚನ ಸ್ವೀಕರಿಸ್ತಾರೆ. ಅವರಿಗೆಲ್ಲ ನಾಳೆ 3.30ಕ್ಕೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದಾರೆ.

ಸಂಜೆ ಅಥವಾ ನಾಳೆ ಬೆಳಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅಂತೆಯೇ, ನಾಳೆ ಸಚಿವರಾಗಿ 8 ಶಾಸಕರು ಪದಗ್ರಹಣ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ನಾಳೆ ಒಂದು ಸಚಿವ ಸ್ಥಾನ ಖಾಲಿ ಉಳಿಸಿಕೊಳ್ಳುವ ಸಾಧ್ಯತೆ :ಮೂಲಗಳು ಇತ್ತ, ನಾಳೆ ಒಂದು ಸಚಿವ ಸ್ಥಾನ ಖಾಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಪ್ರತಿಜ್ಞಾವಿಧಿ ವೇಳೆ 1 ಸ್ಥಾನ ಖಾಲಿ ಉಳಿಸಿಕೊಳ್ಳುವ ಸಾಧ್ಯತೆಯಿದ್ದು ಓರ್ವ ಸಚಿವರ ರಾಜೀನಾಮೆ ಪಡೆದುಕೊಳ್ಳುವ ಸಾಧ್ಯತೆ ಸಹ ಇದೆ ಎಂದು ಹೇಳಲಾಗಿದೆ.

ಜೊತೆಗೆ, ಟಿವಿ9ಗೆ ಸಂಭಾವ್ಯ ಸಚಿವರ ಪಟ್ಟಿ ಲಭ್ಯವಾಗಿದೆ. MTB ನಾಗರಾಜ್, ಆರ್.ಶಂಕರ್, ಮುನಿರತ್ನ ನಾಯ್ಡು, ಉಮೇಶ್ ಕತ್ತಿ, ಮುರುಗೇಶ್‌ ನಿರಾಣಿ, ಎಸ್.ಅಂಗಾರ ಹಾಗೂ MLC ಸಿ.ಪಿ.ಯೋಗೇಶ್ವರ್​ ಹೆಸರು ಬಹುತೇಕ ಅಂತಿಮ​ಗೊಂಡಿದೆ.

ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಚಿಕ್ಕ ಮಾಹಿತಿಯನ್ನೂ ನೀಡುತ್ತಿಲ್ಲ CM ಯಡಿಯೂರಪ್ಪ; ಸುಮ್ನಿರಿ, ಕಾಯಿರಿ ಎಂದಷ್ಟೇ ಉತ್ತರ!

Published On - 4:56 pm, Tue, 12 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ