AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನರ್ಹ ಶಾಸಕರು ಸೇಲ್ ಆಗಿದ್ದಾರೆ, ಮತಬಾಂಧವರೇ ನೀವು ಸೇಲಾಗಬೇಡಿ’

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ತಮ್ಮ ಅಭ್ಯರ್ಥಿಗಳ ಪರ ಆಯಾ ಪಕ್ಷದ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಎಂ.ಆಂಜಿನಪ್ಪ ಪರ ನಟಿ ಹಾಗು ಮಾಜಿ ಸಚಿವೆ ಉಮಾಶ್ರೀ ಭರ್ಜರಿ ಪ್ರಚಾರ ನಡೆಸಿದ್ದಾರೆ. ಅಮ್ಮಾ ನಾ ಸೇಲ್ ಆದೆ ಅಂತ ಅನರ್ಹ ಶಾಸಕರು ಸೇಲ್ ಆಗಿದ್ದಾರೆ. ಆದ್ರೆ ಮತದಾರರು ಸೇಲ್ ಆಗಬೇಡಿ ಎಂದು ಪ್ರಚಾರದ ವೇಳೆ ಸಿನಿಮಾ ಶೈಲಿಯಲ್ಲೇ ಡೈಲಾಗ್ ಹೊಡೆದಿದ್ದಾರೆ. ಇದೇ ವೇಳೆ ಬಿಜೆಪಿಯವರು ಹಣ ಮತ್ತು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ […]

‘ಅನರ್ಹ ಶಾಸಕರು ಸೇಲ್ ಆಗಿದ್ದಾರೆ, ಮತಬಾಂಧವರೇ ನೀವು ಸೇಲಾಗಬೇಡಿ’
ಸಾಧು ಶ್ರೀನಾಥ್​
|

Updated on:Nov 26, 2019 | 2:11 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ತಮ್ಮ ಅಭ್ಯರ್ಥಿಗಳ ಪರ ಆಯಾ ಪಕ್ಷದ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಎಂ.ಆಂಜಿನಪ್ಪ ಪರ ನಟಿ ಹಾಗು ಮಾಜಿ ಸಚಿವೆ ಉಮಾಶ್ರೀ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಅಮ್ಮಾ ನಾ ಸೇಲ್ ಆದೆ ಅಂತ ಅನರ್ಹ ಶಾಸಕರು ಸೇಲ್ ಆಗಿದ್ದಾರೆ. ಆದ್ರೆ ಮತದಾರರು ಸೇಲ್ ಆಗಬೇಡಿ ಎಂದು ಪ್ರಚಾರದ ವೇಳೆ ಸಿನಿಮಾ ಶೈಲಿಯಲ್ಲೇ ಡೈಲಾಗ್ ಹೊಡೆದಿದ್ದಾರೆ. ಇದೇ ವೇಳೆ ಬಿಜೆಪಿಯವರು ಹಣ ಮತ್ತು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ ಎಂದು ಉಮಾಶ್ರೀ ವಾಗ್ದಾಳಿ ನಡೆಸಿದರು.

Published On - 1:57 pm, Tue, 26 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ