AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ರಿಸಲ್ಟ್: ಚಿಕ್ಕಬಳ್ಳಾಪುರ ಜಿಲ್ಲೆ ಫಸ್ಟ್ ಬರೋಕ್ಕೆ.. ಈ ಇಬ್ಬರು ಹೆಣ್ಣು ಮಕ್ಕಳೇ ಕಾರಣ!

ಚಿಕ್ಕಬಳ್ಳಾಪುರ: SSLC ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪ್ರಾಪ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹೆಚ್ ಅಮರೇಶ್ ಸಂತಸ ವ್ಯಕ್ತಪಡಿಸಿದ್ದಾರೆ. DC ಲತಾ ಮತ್ತು CEO ಫೌಜಿಯಾ ತರನಮ್​ ಶ್ರಮ ಹೆಚ್ಚು ಇದೆ ನಮ್ಮದು ಹಿಂದುಳಿದ ಜಿಲ್ಲೆಯಾಗಿದ್ರೂ ಈ ಬಾರಿ SSLCಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಇದರಲ್ಲಿ ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನಮ್​ ಅವರ ಶ್ರಮ ಹೆಚ್ಚಾಗಿದೆ. ಇಬ್ಬರೂ ಅಧಿಕಾರಿಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದ್ದರು. ಹಾಗಾಗಿ, ಇವರ ಪರಿಶ್ರಮದಿಂದ ಇಂದು […]

SSLC ರಿಸಲ್ಟ್: ಚಿಕ್ಕಬಳ್ಳಾಪುರ ಜಿಲ್ಲೆ ಫಸ್ಟ್ ಬರೋಕ್ಕೆ.. ಈ ಇಬ್ಬರು ಹೆಣ್ಣು ಮಕ್ಕಳೇ ಕಾರಣ!
KUSHAL V
|

Updated on:Aug 10, 2020 | 6:34 PM

Share

ಚಿಕ್ಕಬಳ್ಳಾಪುರ: SSLC ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪ್ರಾಪ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹೆಚ್ ಅಮರೇಶ್ ಸಂತಸ ವ್ಯಕ್ತಪಡಿಸಿದ್ದಾರೆ.

DC ಲತಾ ಮತ್ತು CEO ಫೌಜಿಯಾ ತರನಮ್​ ಶ್ರಮ ಹೆಚ್ಚು ಇದೆ ನಮ್ಮದು ಹಿಂದುಳಿದ ಜಿಲ್ಲೆಯಾಗಿದ್ರೂ ಈ ಬಾರಿ SSLCಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಇದರಲ್ಲಿ ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನಮ್​ ಅವರ ಶ್ರಮ ಹೆಚ್ಚಾಗಿದೆ.

ಇಬ್ಬರೂ ಅಧಿಕಾರಿಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದ್ದರು. ಹಾಗಾಗಿ, ಇವರ ಪರಿಶ್ರಮದಿಂದ ಇಂದು ಅನೋಘ ಫಲಿತಾಂಶ ಬಂದಿದೆ. ಜೊತೆಗೆ, ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್ ಹೇಳಿದರು.

ಇನ್ನು ಜಿಲ್ಲೆಯಲ್ಲಿ 623 ಅಂಕ ಪಡೆದ ವಿದ್ಯಾರ್ಥಿನಿಯರಿಬ್ಬರು ಜಿಲ್ಲಾ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಚಿಂತಾಮಣಿ ನಗರದಲ್ಲಿರುವ ಕಿಶೋರ್ ವಿದ್ಯಾ ಭವನ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಅಂಕಗಳನ್ನ ಗಳಿಸಿ ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.

Published On - 5:57 pm, Mon, 10 August 20

Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ