AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ. ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ […]

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್
KUSHAL V
| Edited By: |

Updated on: Jun 29, 2020 | 5:30 PM

Share

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ.

ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ 24ರಂದು ಕತ್ತು ಹಿಸುಕಿ ಕೊಲೆ ಮಾಡಿದ್ದರು. ತದ ನಂತರ ಆಕೆಯ ಶವವನ್ನು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುಲಿಕುಂಟೆಯ ಕೆರೆಯಲ್ಲಿ ಬಿಸಾಡಿದ್ದರು.

ಇದನ್ನೂ ಓದಿ: ಛೇ! ಇದೆಂಥಾ ಕ್ರೌರ್ಯ.. ಮಹಿಳೆಯನ್ನ ಕೊಂದು ಕಲ್ಲು ಕಟ್ಟಿ ಕೆರೆಗೆ ಎಸೆದ ದುಷ್ಕರ್ಮಿಗಳು

ಜಿಗುಪ್ಸೆಯ ಸಂಗತಿಯೆಂದರೆ ಆಕೆಯ ಶವ ಯಾರಿಗೂ ಸಿಗಬಾರದೆಂದು ಕಾಲಿಗೆ ಕಲ್ಲು ಕಟ್ಟಿ ಕೆರೆಯಲ್ಲಿ ದೂಡಿದ್ದರು. ಇದೇ ತಿಂಗಳ 26ರಂದು ಶವ ಪತ್ತೆಯಾದ ಹಿನ್ನೆಲೆಯಲ್ಲಿ ಗೌರಿಬಿದನೂರು ಪೊಲೀಸರು ಪ್ರಕರಣವನ್ನ ಕೈಗೆತ್ತಿಕೊಂಡು ಸಂಧ್ಯಾಳ ಕುಟುಂಬಸ್ಥರನ್ನ ಬಂಧಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!