AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ. ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ […]

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್
KUSHAL V
| Edited By: |

Updated on: Jun 29, 2020 | 5:30 PM

Share

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ.

ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ 24ರಂದು ಕತ್ತು ಹಿಸುಕಿ ಕೊಲೆ ಮಾಡಿದ್ದರು. ತದ ನಂತರ ಆಕೆಯ ಶವವನ್ನು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುಲಿಕುಂಟೆಯ ಕೆರೆಯಲ್ಲಿ ಬಿಸಾಡಿದ್ದರು.

ಇದನ್ನೂ ಓದಿ: ಛೇ! ಇದೆಂಥಾ ಕ್ರೌರ್ಯ.. ಮಹಿಳೆಯನ್ನ ಕೊಂದು ಕಲ್ಲು ಕಟ್ಟಿ ಕೆರೆಗೆ ಎಸೆದ ದುಷ್ಕರ್ಮಿಗಳು

ಜಿಗುಪ್ಸೆಯ ಸಂಗತಿಯೆಂದರೆ ಆಕೆಯ ಶವ ಯಾರಿಗೂ ಸಿಗಬಾರದೆಂದು ಕಾಲಿಗೆ ಕಲ್ಲು ಕಟ್ಟಿ ಕೆರೆಯಲ್ಲಿ ದೂಡಿದ್ದರು. ಇದೇ ತಿಂಗಳ 26ರಂದು ಶವ ಪತ್ತೆಯಾದ ಹಿನ್ನೆಲೆಯಲ್ಲಿ ಗೌರಿಬಿದನೂರು ಪೊಲೀಸರು ಪ್ರಕರಣವನ್ನ ಕೈಗೆತ್ತಿಕೊಂಡು ಸಂಧ್ಯಾಳ ಕುಟುಂಬಸ್ಥರನ್ನ ಬಂಧಿಸಿದ್ದಾರೆ.

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ