AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ. ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ […]

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್
KUSHAL V
| Edited By: |

Updated on: Jun 29, 2020 | 5:30 PM

Share

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ.

ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ 24ರಂದು ಕತ್ತು ಹಿಸುಕಿ ಕೊಲೆ ಮಾಡಿದ್ದರು. ತದ ನಂತರ ಆಕೆಯ ಶವವನ್ನು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುಲಿಕುಂಟೆಯ ಕೆರೆಯಲ್ಲಿ ಬಿಸಾಡಿದ್ದರು.

ಇದನ್ನೂ ಓದಿ: ಛೇ! ಇದೆಂಥಾ ಕ್ರೌರ್ಯ.. ಮಹಿಳೆಯನ್ನ ಕೊಂದು ಕಲ್ಲು ಕಟ್ಟಿ ಕೆರೆಗೆ ಎಸೆದ ದುಷ್ಕರ್ಮಿಗಳು

ಜಿಗುಪ್ಸೆಯ ಸಂಗತಿಯೆಂದರೆ ಆಕೆಯ ಶವ ಯಾರಿಗೂ ಸಿಗಬಾರದೆಂದು ಕಾಲಿಗೆ ಕಲ್ಲು ಕಟ್ಟಿ ಕೆರೆಯಲ್ಲಿ ದೂಡಿದ್ದರು. ಇದೇ ತಿಂಗಳ 26ರಂದು ಶವ ಪತ್ತೆಯಾದ ಹಿನ್ನೆಲೆಯಲ್ಲಿ ಗೌರಿಬಿದನೂರು ಪೊಲೀಸರು ಪ್ರಕರಣವನ್ನ ಕೈಗೆತ್ತಿಕೊಂಡು ಸಂಧ್ಯಾಳ ಕುಟುಂಬಸ್ಥರನ್ನ ಬಂಧಿಸಿದ್ದಾರೆ.

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ