AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ. ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ […]

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್
KUSHAL V
| Edited By: |

Updated on: Jun 29, 2020 | 5:30 PM

Share

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ.

ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ 24ರಂದು ಕತ್ತು ಹಿಸುಕಿ ಕೊಲೆ ಮಾಡಿದ್ದರು. ತದ ನಂತರ ಆಕೆಯ ಶವವನ್ನು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುಲಿಕುಂಟೆಯ ಕೆರೆಯಲ್ಲಿ ಬಿಸಾಡಿದ್ದರು.

ಇದನ್ನೂ ಓದಿ: ಛೇ! ಇದೆಂಥಾ ಕ್ರೌರ್ಯ.. ಮಹಿಳೆಯನ್ನ ಕೊಂದು ಕಲ್ಲು ಕಟ್ಟಿ ಕೆರೆಗೆ ಎಸೆದ ದುಷ್ಕರ್ಮಿಗಳು

ಜಿಗುಪ್ಸೆಯ ಸಂಗತಿಯೆಂದರೆ ಆಕೆಯ ಶವ ಯಾರಿಗೂ ಸಿಗಬಾರದೆಂದು ಕಾಲಿಗೆ ಕಲ್ಲು ಕಟ್ಟಿ ಕೆರೆಯಲ್ಲಿ ದೂಡಿದ್ದರು. ಇದೇ ತಿಂಗಳ 26ರಂದು ಶವ ಪತ್ತೆಯಾದ ಹಿನ್ನೆಲೆಯಲ್ಲಿ ಗೌರಿಬಿದನೂರು ಪೊಲೀಸರು ಪ್ರಕರಣವನ್ನ ಕೈಗೆತ್ತಿಕೊಂಡು ಸಂಧ್ಯಾಳ ಕುಟುಂಬಸ್ಥರನ್ನ ಬಂಧಿಸಿದ್ದಾರೆ.

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್