AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ ಉಪ ತಹಶೀಲ್ದಾರ್-ಅಮ್ಮ ಶಿಕ್ಷಕಿ: ಮಗಳಿಗೆ 625ಕ್ಕೆ 625 ಅಂಕ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ವಿದ್ಯಾರ್ಥಿನಿ ಐ.ಪಿ ತನ್ಮಯಿ ಸಹ 625ಕ್ಕೆ 625 ಅಂಕ ಪಡೆದಿದ್ದಾರೆ. ಇಂದಾವರ ಗ್ರಾಮದ ನಿವಾಸಿಯಾದ ತನ್ಮಯಿ ಜಿಲ್ಲೆಯ ಸಂತ ಜೋಸೆಫರ ಬಾಲಕಿಯರ ಶಾಲೆಯ ವಿದ್ಯಾರ್ಥಿನಿ. ಇನ್ನು ಮಗಳ ಸಾಧನೆಗೆ ಸಂತಸಗೊಂಡ ಪೋಷಕರು ಮಗಳಿಗೆ ಸಿಹಿ ತಿನ್ನಿಸಿ ಖುಷಿ ಹಂಚಿಕೊಂಡರು. 625ಕ್ಕೆ 625 ಅಂಕ ಪಡೆದಿರುವ ತನ್ಮಯಿ ತಂದೆ ಪ್ರಸನ್ನ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಹಾಗೂ ತಾಯಿ ಸಂಧ್ಯಾ ಶಿಕ್ಷಕಿಯಾಗಿದ್ದಾರೆ.

ಅಪ್ಪ ಉಪ ತಹಶೀಲ್ದಾರ್-ಅಮ್ಮ ಶಿಕ್ಷಕಿ: ಮಗಳಿಗೆ 625ಕ್ಕೆ 625 ಅಂಕ!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 10, 2020 | 5:49 PM

Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ವಿದ್ಯಾರ್ಥಿನಿ ಐ.ಪಿ ತನ್ಮಯಿ ಸಹ 625ಕ್ಕೆ 625 ಅಂಕ ಪಡೆದಿದ್ದಾರೆ. ಇಂದಾವರ ಗ್ರಾಮದ ನಿವಾಸಿಯಾದ ತನ್ಮಯಿ ಜಿಲ್ಲೆಯ ಸಂತ ಜೋಸೆಫರ ಬಾಲಕಿಯರ ಶಾಲೆಯ ವಿದ್ಯಾರ್ಥಿನಿ.

ಇನ್ನು ಮಗಳ ಸಾಧನೆಗೆ ಸಂತಸಗೊಂಡ ಪೋಷಕರು ಮಗಳಿಗೆ ಸಿಹಿ ತಿನ್ನಿಸಿ ಖುಷಿ ಹಂಚಿಕೊಂಡರು. 625ಕ್ಕೆ 625 ಅಂಕ ಪಡೆದಿರುವ ತನ್ಮಯಿ ತಂದೆ ಪ್ರಸನ್ನ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಹಾಗೂ ತಾಯಿ ಸಂಧ್ಯಾ ಶಿಕ್ಷಕಿಯಾಗಿದ್ದಾರೆ.

Published On - 5:38 pm, Mon, 10 August 20

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ