AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀಲ್​ಡೌನ್​ನಿಂದಾಗಿ ಜೀವನ ಬೀದಿಪಾಲಾಗಿದೆ’

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಹಾಗಾಗಿ, ಸೋಂಕಿತರು ಪತ್ತೆಯಾದ ನಗರದ ಹಲವಾರು ಏರಿಯಾಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಇವುಗಳಲ್ಲಿ ನಗರದ ಹೃದಯ ಭಾಗವಾದ ಚಿಕ್ಕಪೇಟೆ, ಬಳೇಪೇಟೆ, ಮತ್ತು ಅಕ್ಕಿಪೇಟೆ ಏರಿಯಾಗಳು ಸಹ ಒಂದು. ಆದರೆ, ಇದೀಗ ಸೀಲ್​ಡೌನ್​ ಆಗಿರುವ ಏರಿಯಾದ ಜನರು ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಮೇಲೆ ಬೆಳಕು ಚೆಲ್ಲಿದ್ದಾರೆ. ಟಿವಿ9 ಜೊತೆ ಮಾತನಾಡಿದ ಸೀಲ್​ಡೌನ್ ಆದ ಏರಿಯಾದ ಜನರು ಮುಂದಿನ ದಿನಗಳಲ್ಲಿ ಜೀವನ ನಡೆಸೋದು ಭಾರಿ ಕಷ್ಟವಾಗಲಿದೆ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. […]

‘ಸೀಲ್​ಡೌನ್​ನಿಂದಾಗಿ ಜೀವನ ಬೀದಿಪಾಲಾಗಿದೆ’
KUSHAL V
| Edited By: |

Updated on:Jul 11, 2020 | 4:11 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಹಾಗಾಗಿ, ಸೋಂಕಿತರು ಪತ್ತೆಯಾದ ನಗರದ ಹಲವಾರು ಏರಿಯಾಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಇವುಗಳಲ್ಲಿ ನಗರದ ಹೃದಯ ಭಾಗವಾದ ಚಿಕ್ಕಪೇಟೆ, ಬಳೇಪೇಟೆ, ಮತ್ತು ಅಕ್ಕಿಪೇಟೆ ಏರಿಯಾಗಳು ಸಹ ಒಂದು.

ಆದರೆ, ಇದೀಗ ಸೀಲ್​ಡೌನ್​ ಆಗಿರುವ ಏರಿಯಾದ ಜನರು ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಮೇಲೆ ಬೆಳಕು ಚೆಲ್ಲಿದ್ದಾರೆ. ಟಿವಿ9 ಜೊತೆ ಮಾತನಾಡಿದ ಸೀಲ್​ಡೌನ್ ಆದ ಏರಿಯಾದ ಜನರು ಮುಂದಿನ ದಿನಗಳಲ್ಲಿ ಜೀವನ ನಡೆಸೋದು ಭಾರಿ ಕಷ್ಟವಾಗಲಿದೆ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ಸೀಲ್​ಡೌನ್ ಮಾಡಿದ ಸರ್ಕಾರ ನಮಗೆ ಏನೂ ಸಹಾಯ ಮಾಡಿಲ್ಲ. ನಮಗೆ ಸಹಾಯ ಮಾಡದೆ ನಮ್ಮನ್ನು ಬೀದಿಗೆ ತಳ್ಳಿದಂತಾಗಿದೆ. ಹೀಗಾಗಿ ಸೀಲ್​ಡೌನ್ ಮತ್ತು ಲಾಕ್​ಡೌನ್ ಬದಲು ಎಲ್ಲವೂ ಓಪನ್ ಆಗಬೇಕು ಎಂದು ಜನರು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.

Published On - 2:55 pm, Sat, 11 July 20

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್