AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀಲ್​ಡೌನ್​ನಿಂದಾಗಿ ಜೀವನ ಬೀದಿಪಾಲಾಗಿದೆ’

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಹಾಗಾಗಿ, ಸೋಂಕಿತರು ಪತ್ತೆಯಾದ ನಗರದ ಹಲವಾರು ಏರಿಯಾಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಇವುಗಳಲ್ಲಿ ನಗರದ ಹೃದಯ ಭಾಗವಾದ ಚಿಕ್ಕಪೇಟೆ, ಬಳೇಪೇಟೆ, ಮತ್ತು ಅಕ್ಕಿಪೇಟೆ ಏರಿಯಾಗಳು ಸಹ ಒಂದು. ಆದರೆ, ಇದೀಗ ಸೀಲ್​ಡೌನ್​ ಆಗಿರುವ ಏರಿಯಾದ ಜನರು ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಮೇಲೆ ಬೆಳಕು ಚೆಲ್ಲಿದ್ದಾರೆ. ಟಿವಿ9 ಜೊತೆ ಮಾತನಾಡಿದ ಸೀಲ್​ಡೌನ್ ಆದ ಏರಿಯಾದ ಜನರು ಮುಂದಿನ ದಿನಗಳಲ್ಲಿ ಜೀವನ ನಡೆಸೋದು ಭಾರಿ ಕಷ್ಟವಾಗಲಿದೆ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. […]

‘ಸೀಲ್​ಡೌನ್​ನಿಂದಾಗಿ ಜೀವನ ಬೀದಿಪಾಲಾಗಿದೆ’
KUSHAL V
| Edited By: |

Updated on:Jul 11, 2020 | 4:11 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಹಾಗಾಗಿ, ಸೋಂಕಿತರು ಪತ್ತೆಯಾದ ನಗರದ ಹಲವಾರು ಏರಿಯಾಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಇವುಗಳಲ್ಲಿ ನಗರದ ಹೃದಯ ಭಾಗವಾದ ಚಿಕ್ಕಪೇಟೆ, ಬಳೇಪೇಟೆ, ಮತ್ತು ಅಕ್ಕಿಪೇಟೆ ಏರಿಯಾಗಳು ಸಹ ಒಂದು.

ಆದರೆ, ಇದೀಗ ಸೀಲ್​ಡೌನ್​ ಆಗಿರುವ ಏರಿಯಾದ ಜನರು ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಮೇಲೆ ಬೆಳಕು ಚೆಲ್ಲಿದ್ದಾರೆ. ಟಿವಿ9 ಜೊತೆ ಮಾತನಾಡಿದ ಸೀಲ್​ಡೌನ್ ಆದ ಏರಿಯಾದ ಜನರು ಮುಂದಿನ ದಿನಗಳಲ್ಲಿ ಜೀವನ ನಡೆಸೋದು ಭಾರಿ ಕಷ್ಟವಾಗಲಿದೆ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ಸೀಲ್​ಡೌನ್ ಮಾಡಿದ ಸರ್ಕಾರ ನಮಗೆ ಏನೂ ಸಹಾಯ ಮಾಡಿಲ್ಲ. ನಮಗೆ ಸಹಾಯ ಮಾಡದೆ ನಮ್ಮನ್ನು ಬೀದಿಗೆ ತಳ್ಳಿದಂತಾಗಿದೆ. ಹೀಗಾಗಿ ಸೀಲ್​ಡೌನ್ ಮತ್ತು ಲಾಕ್​ಡೌನ್ ಬದಲು ಎಲ್ಲವೂ ಓಪನ್ ಆಗಬೇಕು ಎಂದು ಜನರು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.

Published On - 2:55 pm, Sat, 11 July 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ