AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀಲ್​ಡೌನ್​ನಿಂದಾಗಿ ಜೀವನ ಬೀದಿಪಾಲಾಗಿದೆ’

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಹಾಗಾಗಿ, ಸೋಂಕಿತರು ಪತ್ತೆಯಾದ ನಗರದ ಹಲವಾರು ಏರಿಯಾಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಇವುಗಳಲ್ಲಿ ನಗರದ ಹೃದಯ ಭಾಗವಾದ ಚಿಕ್ಕಪೇಟೆ, ಬಳೇಪೇಟೆ, ಮತ್ತು ಅಕ್ಕಿಪೇಟೆ ಏರಿಯಾಗಳು ಸಹ ಒಂದು. ಆದರೆ, ಇದೀಗ ಸೀಲ್​ಡೌನ್​ ಆಗಿರುವ ಏರಿಯಾದ ಜನರು ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಮೇಲೆ ಬೆಳಕು ಚೆಲ್ಲಿದ್ದಾರೆ. ಟಿವಿ9 ಜೊತೆ ಮಾತನಾಡಿದ ಸೀಲ್​ಡೌನ್ ಆದ ಏರಿಯಾದ ಜನರು ಮುಂದಿನ ದಿನಗಳಲ್ಲಿ ಜೀವನ ನಡೆಸೋದು ಭಾರಿ ಕಷ್ಟವಾಗಲಿದೆ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. […]

‘ಸೀಲ್​ಡೌನ್​ನಿಂದಾಗಿ ಜೀವನ ಬೀದಿಪಾಲಾಗಿದೆ’
KUSHAL V
| Edited By: |

Updated on:Jul 11, 2020 | 4:11 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಹಾಗಾಗಿ, ಸೋಂಕಿತರು ಪತ್ತೆಯಾದ ನಗರದ ಹಲವಾರು ಏರಿಯಾಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಇವುಗಳಲ್ಲಿ ನಗರದ ಹೃದಯ ಭಾಗವಾದ ಚಿಕ್ಕಪೇಟೆ, ಬಳೇಪೇಟೆ, ಮತ್ತು ಅಕ್ಕಿಪೇಟೆ ಏರಿಯಾಗಳು ಸಹ ಒಂದು.

ಆದರೆ, ಇದೀಗ ಸೀಲ್​ಡೌನ್​ ಆಗಿರುವ ಏರಿಯಾದ ಜನರು ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಮೇಲೆ ಬೆಳಕು ಚೆಲ್ಲಿದ್ದಾರೆ. ಟಿವಿ9 ಜೊತೆ ಮಾತನಾಡಿದ ಸೀಲ್​ಡೌನ್ ಆದ ಏರಿಯಾದ ಜನರು ಮುಂದಿನ ದಿನಗಳಲ್ಲಿ ಜೀವನ ನಡೆಸೋದು ಭಾರಿ ಕಷ್ಟವಾಗಲಿದೆ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ಸೀಲ್​ಡೌನ್ ಮಾಡಿದ ಸರ್ಕಾರ ನಮಗೆ ಏನೂ ಸಹಾಯ ಮಾಡಿಲ್ಲ. ನಮಗೆ ಸಹಾಯ ಮಾಡದೆ ನಮ್ಮನ್ನು ಬೀದಿಗೆ ತಳ್ಳಿದಂತಾಗಿದೆ. ಹೀಗಾಗಿ ಸೀಲ್​ಡೌನ್ ಮತ್ತು ಲಾಕ್​ಡೌನ್ ಬದಲು ಎಲ್ಲವೂ ಓಪನ್ ಆಗಬೇಕು ಎಂದು ಜನರು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.

Published On - 2:55 pm, Sat, 11 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್