AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ. ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ […]

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 20, 2020 | 9:07 AM

Share

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ.

ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ ಮಾಡಿಕೊಳ್ಳುವುದಾಗಿ ಬಹಿರಂಗ ಪತ್ರ ಬರೆದಿದೆ. ಅಡ್ಮಿಷನ್, ವಾಹನ ಶುಲ್ಕ ಪಾವತಿ ಮಾಡುವಂತೆ ಒತ್ತಾಯಪೂರ್ವಕವಾಗಿ ಶಾಲೆ ಆಡಳಿತ ಮಂಡಳಿ ವಸೂಲಿಗೆ ಮುಂದಾಗಿದೆ.

ಪೋಷಕರ ಅಭಿಪ್ರಾಯ ನೆಪದಲ್ಲಿ ಸಭೆ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಪೋಷಕರ ಅಭಿಪ್ರಾಯ ಸಂಗ್ರಹ ಮಾಡುವ ನೆಪದಲ್ಲಿ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹದ ಬದಲಿಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಮಂಡಿ ನೋವು ಸೇರಿದಂತೆ ಹಲವು ಕಾಯಿಲೆಗಳಿಗೆ ಔಷಧಗಳ ಬಗ್ಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಸುಮಾರು 300 ಪೋಷಕರನ್ನು ಒಂದೆಡೆ ಸೇರಿಸಿ ಮಾರ್ಕೆಟಿಂಗ್ ಮಾಡಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ನಟರನ್ನು ಕರೆಸಿ ಶಾಲೆಯಿಂದ ಮಾರ್ಕೆಟಿಂಗ್ ಮಾಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಸಂಸ್ಥೆ ಅಧ್ಯಕ್ಷ ಎಸ್.ವೈ.ಚಿಕ್ಕಟ್ಟಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ್ರು. ಇದನ್ನು ಡಿಡಿಪಿಐ ಗಮನಕ್ಕೆ ತಂದರೂ ಡೋಂಟ್‌ಕೇರ್. ಸರ್ಕಾರದ ಆದೇಶ ಉಲ್ಲಂಘಿಸಿದ್ರೂ ಜಿಲ್ಲಾಡಳಿತ ಮೌನವಾಗಿದೆ.

Published On - 8:13 am, Sat, 20 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ