AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ. ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ […]

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ
ಆಯೇಷಾ ಬಾನು
|

Updated on:Jun 20, 2020 | 9:07 AM

Share

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ.

ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ ಮಾಡಿಕೊಳ್ಳುವುದಾಗಿ ಬಹಿರಂಗ ಪತ್ರ ಬರೆದಿದೆ. ಅಡ್ಮಿಷನ್, ವಾಹನ ಶುಲ್ಕ ಪಾವತಿ ಮಾಡುವಂತೆ ಒತ್ತಾಯಪೂರ್ವಕವಾಗಿ ಶಾಲೆ ಆಡಳಿತ ಮಂಡಳಿ ವಸೂಲಿಗೆ ಮುಂದಾಗಿದೆ.

ಪೋಷಕರ ಅಭಿಪ್ರಾಯ ನೆಪದಲ್ಲಿ ಸಭೆ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಪೋಷಕರ ಅಭಿಪ್ರಾಯ ಸಂಗ್ರಹ ಮಾಡುವ ನೆಪದಲ್ಲಿ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹದ ಬದಲಿಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಮಂಡಿ ನೋವು ಸೇರಿದಂತೆ ಹಲವು ಕಾಯಿಲೆಗಳಿಗೆ ಔಷಧಗಳ ಬಗ್ಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಸುಮಾರು 300 ಪೋಷಕರನ್ನು ಒಂದೆಡೆ ಸೇರಿಸಿ ಮಾರ್ಕೆಟಿಂಗ್ ಮಾಡಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ನಟರನ್ನು ಕರೆಸಿ ಶಾಲೆಯಿಂದ ಮಾರ್ಕೆಟಿಂಗ್ ಮಾಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಸಂಸ್ಥೆ ಅಧ್ಯಕ್ಷ ಎಸ್.ವೈ.ಚಿಕ್ಕಟ್ಟಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ್ರು. ಇದನ್ನು ಡಿಡಿಪಿಐ ಗಮನಕ್ಕೆ ತಂದರೂ ಡೋಂಟ್‌ಕೇರ್. ಸರ್ಕಾರದ ಆದೇಶ ಉಲ್ಲಂಘಿಸಿದ್ರೂ ಜಿಲ್ಲಾಡಳಿತ ಮೌನವಾಗಿದೆ.

Published On - 8:13 am, Sat, 20 June 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್