AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ. ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ […]

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ
ಆಯೇಷಾ ಬಾನು
|

Updated on:Jun 20, 2020 | 9:07 AM

Share

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ.

ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ ಮಾಡಿಕೊಳ್ಳುವುದಾಗಿ ಬಹಿರಂಗ ಪತ್ರ ಬರೆದಿದೆ. ಅಡ್ಮಿಷನ್, ವಾಹನ ಶುಲ್ಕ ಪಾವತಿ ಮಾಡುವಂತೆ ಒತ್ತಾಯಪೂರ್ವಕವಾಗಿ ಶಾಲೆ ಆಡಳಿತ ಮಂಡಳಿ ವಸೂಲಿಗೆ ಮುಂದಾಗಿದೆ.

ಪೋಷಕರ ಅಭಿಪ್ರಾಯ ನೆಪದಲ್ಲಿ ಸಭೆ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಪೋಷಕರ ಅಭಿಪ್ರಾಯ ಸಂಗ್ರಹ ಮಾಡುವ ನೆಪದಲ್ಲಿ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹದ ಬದಲಿಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಮಂಡಿ ನೋವು ಸೇರಿದಂತೆ ಹಲವು ಕಾಯಿಲೆಗಳಿಗೆ ಔಷಧಗಳ ಬಗ್ಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಸುಮಾರು 300 ಪೋಷಕರನ್ನು ಒಂದೆಡೆ ಸೇರಿಸಿ ಮಾರ್ಕೆಟಿಂಗ್ ಮಾಡಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ನಟರನ್ನು ಕರೆಸಿ ಶಾಲೆಯಿಂದ ಮಾರ್ಕೆಟಿಂಗ್ ಮಾಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಸಂಸ್ಥೆ ಅಧ್ಯಕ್ಷ ಎಸ್.ವೈ.ಚಿಕ್ಕಟ್ಟಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ್ರು. ಇದನ್ನು ಡಿಡಿಪಿಐ ಗಮನಕ್ಕೆ ತಂದರೂ ಡೋಂಟ್‌ಕೇರ್. ಸರ್ಕಾರದ ಆದೇಶ ಉಲ್ಲಂಘಿಸಿದ್ರೂ ಜಿಲ್ಲಾಡಳಿತ ಮೌನವಾಗಿದೆ.

Published On - 8:13 am, Sat, 20 June 20

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​