AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಪ್ತರೋಗಕ್ಕೆ ಔಷಧಿ ನೀಡ್ತಿದ್ದ ಆಸ್ಪತ್ರೆ ಸಿಬ್ಬಂದಿಗೆ ಸೋಂಕು, ರೋಗಿಗಳಿಗೆ ಭೀತಿ ಶುರು

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕು ಆಸ್ಪತ್ರೆಯ ಸಿಬ್ಬಂದಿಗೆ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನ 2‌ ದಿನಗಳ ಕಾಲ ಸೀಲ್​ಡೌನ್ ಮಾಡಲಾಗಿದೆ. ಗುಪ್ತರೋಗಕ್ಕೆ ಔಷಧಿ ನೀಡುತ್ತಿದ್ದ ಸಿಬ್ಬಂದಿಗೆ ನಿನ್ನೆ ಕೊರೊನಾ ದೃಢವಾಗಿದೆ. ಹೀಗಾಗಿ, ಸೋಂಕಿತ ಸಿಬ್ಬಂದಿಯನ್ನ ತಾಲೂಕಿನ ಹೊರ ವಲಯದ ಬಾಣಂತಿಕೊಡಿ ಗ್ರಾಮದಲ್ಲಿರುವ ಕೊವಿಡ್ ಕೇರ್ ಸೆಂಟರ್​ಗೆ ಶಿಫ್ಟ್​ ಮಾಡಲಾಗಿದೆ. ಇದೀಗ, ಸಿಬ್ಬಂದಿಯಿಂದ ಔಷಧಿ ತೆಗೆದುಕೊಂಡ ರೋಗಿಗಳಿಗೆ ಸೋಂಕಿನ ಭೀತಿ ಶುರುವಾಗಿದೆ.

ಗುಪ್ತರೋಗಕ್ಕೆ ಔಷಧಿ ನೀಡ್ತಿದ್ದ ಆಸ್ಪತ್ರೆ ಸಿಬ್ಬಂದಿಗೆ ಸೋಂಕು, ರೋಗಿಗಳಿಗೆ ಭೀತಿ ಶುರು
KUSHAL V
|

Updated on:Aug 02, 2020 | 2:07 PM

Share

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕು ಆಸ್ಪತ್ರೆಯ ಸಿಬ್ಬಂದಿಗೆ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನ 2‌ ದಿನಗಳ ಕಾಲ ಸೀಲ್​ಡೌನ್ ಮಾಡಲಾಗಿದೆ.

ಗುಪ್ತರೋಗಕ್ಕೆ ಔಷಧಿ ನೀಡುತ್ತಿದ್ದ ಸಿಬ್ಬಂದಿಗೆ ನಿನ್ನೆ ಕೊರೊನಾ ದೃಢವಾಗಿದೆ. ಹೀಗಾಗಿ, ಸೋಂಕಿತ ಸಿಬ್ಬಂದಿಯನ್ನ ತಾಲೂಕಿನ ಹೊರ ವಲಯದ ಬಾಣಂತಿಕೊಡಿ ಗ್ರಾಮದಲ್ಲಿರುವ ಕೊವಿಡ್ ಕೇರ್ ಸೆಂಟರ್​ಗೆ ಶಿಫ್ಟ್​ ಮಾಡಲಾಗಿದೆ. ಇದೀಗ, ಸಿಬ್ಬಂದಿಯಿಂದ ಔಷಧಿ ತೆಗೆದುಕೊಂಡ ರೋಗಿಗಳಿಗೆ ಸೋಂಕಿನ ಭೀತಿ ಶುರುವಾಗಿದೆ.

Published On - 2:01 pm, Sun, 2 August 20

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ