AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಕಡೂರು ಯೋಧ ಮಂಜಪ್ಪ ಲಖನೌನಲ್ಲಿ ಸಾವು

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹಿರೇನಲ್ಲೂರು ಗ್ರಾಮದ ನಿವಾಸಿಯಾಗಿದ್ದ ಸಿಐಎಸ್ಎಫ್ ಯೋಧ ಮಂಜಪ್ಪ ಉತ್ತರಪ್ರದೇಶದ ಲಖನೌನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತದಿಂದ ಕಡೂರು ಯೋಧ ಮಂಜಪ್ಪ ಲಖನೌನಲ್ಲಿ ಸಾವು
ಸಿಐಎಸ್ಎಫ್ ಯೋಧ ಮಂಜಪ್ಪ
Follow us
ಆಯೇಷಾ ಬಾನು
|

Updated on:Mar 23, 2021 | 10:38 AM

ಚಿಕ್ಕಮಗಳೂರು: ಹೃದಯಾಘಾತದಿಂದ ಸಿಐಎಸ್ಎಫ್ ಯೋಧ ಮಂಜಪ್ಪ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹಿರೇನಲ್ಲೂರು ಗ್ರಾಮದ ನಿವಾಸಿಯಾಗಿದ್ದ ಮಂಜಪ್ಪ ಉತ್ತರಪ್ರದೇಶದ ಲಖನೌನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಾಳೆ ಬೆಳಗ್ಗೆ ಗ್ರಾಮಕ್ಕೆ ಇವರು ಪಾರ್ಥಿವ ಶರೀರ ಆಗಮಿಸಲಿದೆ. ಯೋಧನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಮೆಟ್ಟಿಲಿನ ಮೇಲಿಂದ ಬಿದ್ದು ಕರ್ತವ್ಯ ನಿರತ ಬಸನಾಳ ಗ್ರಾಮದ ಯೋಧ ಸಾವು..

Published On - 10:38 am, Tue, 23 March 21

ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ