AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಬೆಳೆ ನಾಶ

ರೈತ ಬಸವರಾಜು ಕಳೆದ ಒಂದು ವರ್ಷದಿಂದ ಎಲೆಕೋಸು ಬೆಳೆಯುತ್ತಾ ಬಂದಿದ್ದಾನೆ. ಒಂದು ವರ್ಷದಲ್ಲಿ 3 ಬಾರಿ ಎಲೆಕೋಸು ಬೆಳೆದಿದ್ದಾನೆ. ಆದ್ರೆ ವಿಪರ್ಯಾಸವೆಂದ್ರೆ ಅವನು ಬೆಳೆದ  3 ಬಾರಿಯೂ ಸೂಕ್ತ ಬೆಲೆ ಸಿಕ್ಕಿಲ್ಲ.  ಹೀಗಾಗಿ ತಾನು ಬೆಳೆದಿದ್ದ ಎಲೆ ಕೋಸಿನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಎರಡು ಎಕರೆ ಬೆಳೆಯನ್ನು ನಾಶ ಮಾಡಿದ್ದಾನೆ.

ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಬೆಳೆ ನಾಶ
ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿದ್ದ ಎಲೆಕೋಸು ಬೆಳೆ ನಾಶ
Follow us
ಸಾಧು ಶ್ರೀನಾಥ್​
|

Updated on:Mar 23, 2021 | 1:25 PM

ಚಿಕ್ಕಮಗಳೂರು: ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಮನನೊಂದ ರೈತ ಬಸವರಾಜು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಎಲೆ ಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜದಲ್ಲಿ ರೈತ ಬಸವರಾಜು ಕಷ್ಟಾಪಟ್ಟು ಬೆವರು ಸುರಿಸಿ ಮಗುವಂತೆ ಬೆಳೆಸಿದ್ದ ಎಲೆ ಕೋಸಿಗೆ ಸೂಕ್ತ ಬೆಲೆ ಸಿಗದ ಕಾರಣ ಕಂಗಾಲಾಗಿ ಟ್ರ್ಯಾಕ್ಟರ್‌ ಮೂಲಕ ಎರಡು ಎಕರೆ ಪ್ರದೇಶದಲ್ಲಿ ಬೆಳೆಸಿದ್ದ ಬೆಳೆಯನ್ನು ನಾಶ ಮಾಡಿದ್ದಾನೆ.

ರೈತ ಬಸವರಾಜು ಕಳೆದ ಒಂದು ವರ್ಷದಿಂದ ಎಲೆಕೋಸು ಬೆಳೆಯುತ್ತಾ ಬಂದಿದ್ದಾನೆ. ಒಂದು ವರ್ಷದಲ್ಲಿ 3 ಬಾರಿ ಎಲೆಕೋಸು ಬೆಳೆದಿದ್ದಾನೆ. ಆದ್ರೆ ವಿಪರ್ಯಾಸವೆಂದ್ರೆ ಅವನು ಬೆಳೆದ  3 ಬಾರಿಯೂ ಸೂಕ್ತ ಬೆಲೆ ಸಿಕ್ಕಿಲ್ಲ.  ಹೀಗಾಗಿ ತಾನು ಬೆಳೆದಿದ್ದ ಎಲೆ ಕೋಸಿನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಎರಡು ಎಕರೆ ಬೆಳೆಯನ್ನು ನಾಶ ಮಾಡಿದ್ದಾನೆ. ಇತ್ತ ಬೆಳೆದ ಬೆಳೆಗೆ ಸೂಕ್ತ ಬೆಲೆಯೂ ಸಿಗದೆ, ಲಾಭವಿಲ್ಲದೆ ರೈತ ಕಂಗಾಲಾಗಿದ್ದಾನೆ.

ಇದನ್ನೂ ಓದಿ: ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

Published On - 1:19 pm, Tue, 23 March 21

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ