AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಬೆಳೆ ನಾಶ

ರೈತ ಬಸವರಾಜು ಕಳೆದ ಒಂದು ವರ್ಷದಿಂದ ಎಲೆಕೋಸು ಬೆಳೆಯುತ್ತಾ ಬಂದಿದ್ದಾನೆ. ಒಂದು ವರ್ಷದಲ್ಲಿ 3 ಬಾರಿ ಎಲೆಕೋಸು ಬೆಳೆದಿದ್ದಾನೆ. ಆದ್ರೆ ವಿಪರ್ಯಾಸವೆಂದ್ರೆ ಅವನು ಬೆಳೆದ  3 ಬಾರಿಯೂ ಸೂಕ್ತ ಬೆಲೆ ಸಿಕ್ಕಿಲ್ಲ.  ಹೀಗಾಗಿ ತಾನು ಬೆಳೆದಿದ್ದ ಎಲೆ ಕೋಸಿನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಎರಡು ಎಕರೆ ಬೆಳೆಯನ್ನು ನಾಶ ಮಾಡಿದ್ದಾನೆ.

ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಬೆಳೆ ನಾಶ
ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿದ್ದ ಎಲೆಕೋಸು ಬೆಳೆ ನಾಶ
ಸಾಧು ಶ್ರೀನಾಥ್​
|

Updated on:Mar 23, 2021 | 1:25 PM

Share

ಚಿಕ್ಕಮಗಳೂರು: ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಮನನೊಂದ ರೈತ ಬಸವರಾಜು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಎಲೆ ಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜದಲ್ಲಿ ರೈತ ಬಸವರಾಜು ಕಷ್ಟಾಪಟ್ಟು ಬೆವರು ಸುರಿಸಿ ಮಗುವಂತೆ ಬೆಳೆಸಿದ್ದ ಎಲೆ ಕೋಸಿಗೆ ಸೂಕ್ತ ಬೆಲೆ ಸಿಗದ ಕಾರಣ ಕಂಗಾಲಾಗಿ ಟ್ರ್ಯಾಕ್ಟರ್‌ ಮೂಲಕ ಎರಡು ಎಕರೆ ಪ್ರದೇಶದಲ್ಲಿ ಬೆಳೆಸಿದ್ದ ಬೆಳೆಯನ್ನು ನಾಶ ಮಾಡಿದ್ದಾನೆ.

ರೈತ ಬಸವರಾಜು ಕಳೆದ ಒಂದು ವರ್ಷದಿಂದ ಎಲೆಕೋಸು ಬೆಳೆಯುತ್ತಾ ಬಂದಿದ್ದಾನೆ. ಒಂದು ವರ್ಷದಲ್ಲಿ 3 ಬಾರಿ ಎಲೆಕೋಸು ಬೆಳೆದಿದ್ದಾನೆ. ಆದ್ರೆ ವಿಪರ್ಯಾಸವೆಂದ್ರೆ ಅವನು ಬೆಳೆದ  3 ಬಾರಿಯೂ ಸೂಕ್ತ ಬೆಲೆ ಸಿಕ್ಕಿಲ್ಲ.  ಹೀಗಾಗಿ ತಾನು ಬೆಳೆದಿದ್ದ ಎಲೆ ಕೋಸಿನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಎರಡು ಎಕರೆ ಬೆಳೆಯನ್ನು ನಾಶ ಮಾಡಿದ್ದಾನೆ. ಇತ್ತ ಬೆಳೆದ ಬೆಳೆಗೆ ಸೂಕ್ತ ಬೆಲೆಯೂ ಸಿಗದೆ, ಲಾಭವಿಲ್ಲದೆ ರೈತ ಕಂಗಾಲಾಗಿದ್ದಾನೆ.

ಇದನ್ನೂ ಓದಿ: ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

Published On - 1:19 pm, Tue, 23 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್