AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಬೆಳೆ ನಾಶ

ರೈತ ಬಸವರಾಜು ಕಳೆದ ಒಂದು ವರ್ಷದಿಂದ ಎಲೆಕೋಸು ಬೆಳೆಯುತ್ತಾ ಬಂದಿದ್ದಾನೆ. ಒಂದು ವರ್ಷದಲ್ಲಿ 3 ಬಾರಿ ಎಲೆಕೋಸು ಬೆಳೆದಿದ್ದಾನೆ. ಆದ್ರೆ ವಿಪರ್ಯಾಸವೆಂದ್ರೆ ಅವನು ಬೆಳೆದ  3 ಬಾರಿಯೂ ಸೂಕ್ತ ಬೆಲೆ ಸಿಕ್ಕಿಲ್ಲ.  ಹೀಗಾಗಿ ತಾನು ಬೆಳೆದಿದ್ದ ಎಲೆ ಕೋಸಿನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಎರಡು ಎಕರೆ ಬೆಳೆಯನ್ನು ನಾಶ ಮಾಡಿದ್ದಾನೆ.

ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಬೆಳೆ ನಾಶ
ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿದ್ದ ಎಲೆಕೋಸು ಬೆಳೆ ನಾಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 23, 2021 | 1:25 PM

Share

ಚಿಕ್ಕಮಗಳೂರು: ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಮನನೊಂದ ರೈತ ಬಸವರಾಜು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಎಲೆ ಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜದಲ್ಲಿ ರೈತ ಬಸವರಾಜು ಕಷ್ಟಾಪಟ್ಟು ಬೆವರು ಸುರಿಸಿ ಮಗುವಂತೆ ಬೆಳೆಸಿದ್ದ ಎಲೆ ಕೋಸಿಗೆ ಸೂಕ್ತ ಬೆಲೆ ಸಿಗದ ಕಾರಣ ಕಂಗಾಲಾಗಿ ಟ್ರ್ಯಾಕ್ಟರ್‌ ಮೂಲಕ ಎರಡು ಎಕರೆ ಪ್ರದೇಶದಲ್ಲಿ ಬೆಳೆಸಿದ್ದ ಬೆಳೆಯನ್ನು ನಾಶ ಮಾಡಿದ್ದಾನೆ.

ರೈತ ಬಸವರಾಜು ಕಳೆದ ಒಂದು ವರ್ಷದಿಂದ ಎಲೆಕೋಸು ಬೆಳೆಯುತ್ತಾ ಬಂದಿದ್ದಾನೆ. ಒಂದು ವರ್ಷದಲ್ಲಿ 3 ಬಾರಿ ಎಲೆಕೋಸು ಬೆಳೆದಿದ್ದಾನೆ. ಆದ್ರೆ ವಿಪರ್ಯಾಸವೆಂದ್ರೆ ಅವನು ಬೆಳೆದ  3 ಬಾರಿಯೂ ಸೂಕ್ತ ಬೆಲೆ ಸಿಕ್ಕಿಲ್ಲ.  ಹೀಗಾಗಿ ತಾನು ಬೆಳೆದಿದ್ದ ಎಲೆ ಕೋಸಿನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಎರಡು ಎಕರೆ ಬೆಳೆಯನ್ನು ನಾಶ ಮಾಡಿದ್ದಾನೆ. ಇತ್ತ ಬೆಳೆದ ಬೆಳೆಗೆ ಸೂಕ್ತ ಬೆಲೆಯೂ ಸಿಗದೆ, ಲಾಭವಿಲ್ಲದೆ ರೈತ ಕಂಗಾಲಾಗಿದ್ದಾನೆ.

ಇದನ್ನೂ ಓದಿ: ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

Published On - 1:19 pm, Tue, 23 March 21

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ