AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಬೆಳೆ ನಾಶ

ರೈತ ಬಸವರಾಜು ಕಳೆದ ಒಂದು ವರ್ಷದಿಂದ ಎಲೆಕೋಸು ಬೆಳೆಯುತ್ತಾ ಬಂದಿದ್ದಾನೆ. ಒಂದು ವರ್ಷದಲ್ಲಿ 3 ಬಾರಿ ಎಲೆಕೋಸು ಬೆಳೆದಿದ್ದಾನೆ. ಆದ್ರೆ ವಿಪರ್ಯಾಸವೆಂದ್ರೆ ಅವನು ಬೆಳೆದ  3 ಬಾರಿಯೂ ಸೂಕ್ತ ಬೆಲೆ ಸಿಕ್ಕಿಲ್ಲ.  ಹೀಗಾಗಿ ತಾನು ಬೆಳೆದಿದ್ದ ಎಲೆ ಕೋಸಿನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಎರಡು ಎಕರೆ ಬೆಳೆಯನ್ನು ನಾಶ ಮಾಡಿದ್ದಾನೆ.

ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಬೆಳೆ ನಾಶ
ಬೆಲೆ ಸಿಗದ ಹಿನ್ನೆಲೆ ಟ್ರ್ಯಾಕ್ಟರ್‌ ಮೂಲಕ 2 ಎಕರೆಯಲ್ಲಿದ್ದ ಎಲೆಕೋಸು ಬೆಳೆ ನಾಶ
ಸಾಧು ಶ್ರೀನಾಥ್​
|

Updated on:Mar 23, 2021 | 1:25 PM

Share

ಚಿಕ್ಕಮಗಳೂರು: ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಮನನೊಂದ ರೈತ ಬಸವರಾಜು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಎಲೆ ಕೋಸು ಬೆಳೆಯನ್ನು ನಾಶಪಡಿಸಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜದಲ್ಲಿ ರೈತ ಬಸವರಾಜು ಕಷ್ಟಾಪಟ್ಟು ಬೆವರು ಸುರಿಸಿ ಮಗುವಂತೆ ಬೆಳೆಸಿದ್ದ ಎಲೆ ಕೋಸಿಗೆ ಸೂಕ್ತ ಬೆಲೆ ಸಿಗದ ಕಾರಣ ಕಂಗಾಲಾಗಿ ಟ್ರ್ಯಾಕ್ಟರ್‌ ಮೂಲಕ ಎರಡು ಎಕರೆ ಪ್ರದೇಶದಲ್ಲಿ ಬೆಳೆಸಿದ್ದ ಬೆಳೆಯನ್ನು ನಾಶ ಮಾಡಿದ್ದಾನೆ.

ರೈತ ಬಸವರಾಜು ಕಳೆದ ಒಂದು ವರ್ಷದಿಂದ ಎಲೆಕೋಸು ಬೆಳೆಯುತ್ತಾ ಬಂದಿದ್ದಾನೆ. ಒಂದು ವರ್ಷದಲ್ಲಿ 3 ಬಾರಿ ಎಲೆಕೋಸು ಬೆಳೆದಿದ್ದಾನೆ. ಆದ್ರೆ ವಿಪರ್ಯಾಸವೆಂದ್ರೆ ಅವನು ಬೆಳೆದ  3 ಬಾರಿಯೂ ಸೂಕ್ತ ಬೆಲೆ ಸಿಕ್ಕಿಲ್ಲ.  ಹೀಗಾಗಿ ತಾನು ಬೆಳೆದಿದ್ದ ಎಲೆ ಕೋಸಿನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಎರಡು ಎಕರೆ ಬೆಳೆಯನ್ನು ನಾಶ ಮಾಡಿದ್ದಾನೆ. ಇತ್ತ ಬೆಳೆದ ಬೆಳೆಗೆ ಸೂಕ್ತ ಬೆಲೆಯೂ ಸಿಗದೆ, ಲಾಭವಿಲ್ಲದೆ ರೈತ ಕಂಗಾಲಾಗಿದ್ದಾನೆ.

ಇದನ್ನೂ ಓದಿ: ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

Published On - 1:19 pm, Tue, 23 March 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ