AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಮಯದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿತು ಬಾಲ್ಯ ವಿವಾಹ

ದಾವಣಗೆರೆ: ಅಧಿಕಾರಿಗಳ ಸಮಯಪ್ರಜ್ಞೆಯಿಂದ ಹೊನ್ನಾಳಿ ತಾಲೂಕಿನ ರಾಂಪುರದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹ ತಪ್ಪಿದೆ. ಇಂದು ರಾಂಪುರದ ಯುವಕನ ಜೊತೆ ಶಿವಮೊಗ್ಗ ಜಿಲ್ಲೆಯ ಅಪ್ರಾಪ್ತ ಬಾಲಕಿಯ ಮದುವೆ ನಡೆಯಬೇಕಿತ್ತು. ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಪಡೆದು ಹೊನ್ನಾಳಿ ಸಿಡಿಪಿಒ ನೇತೃತ್ವದ ಬಾಲ್ಯ ವಿವಾಹ ತಂಡ ಹಾಗೂ ಶಿಕ್ಷಾರ್ಹ ಅಪರಾಧದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಲ್ಯ ವಿವಾಹದ ಬಗ್ಗೆ ಪೋಷಕರಿಗೆ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಪೋಷಕರಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡ ಅಧಿಕಾರಿಗಳು ಮದುವೆಯನ್ನು ನಿಲ್ಲಿಸಿದ್ದಾರೆ.

ಕೊರೊನಾ ಸಮಯದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿತು ಬಾಲ್ಯ ವಿವಾಹ
ಸಾಧು ಶ್ರೀನಾಥ್​
|

Updated on: Apr 18, 2020 | 2:30 PM

Share

ದಾವಣಗೆರೆ: ಅಧಿಕಾರಿಗಳ ಸಮಯಪ್ರಜ್ಞೆಯಿಂದ ಹೊನ್ನಾಳಿ ತಾಲೂಕಿನ ರಾಂಪುರದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹ ತಪ್ಪಿದೆ. ಇಂದು ರಾಂಪುರದ ಯುವಕನ ಜೊತೆ ಶಿವಮೊಗ್ಗ ಜಿಲ್ಲೆಯ ಅಪ್ರಾಪ್ತ ಬಾಲಕಿಯ ಮದುವೆ ನಡೆಯಬೇಕಿತ್ತು.

ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಪಡೆದು ಹೊನ್ನಾಳಿ ಸಿಡಿಪಿಒ ನೇತೃತ್ವದ ಬಾಲ್ಯ ವಿವಾಹ ತಂಡ ಹಾಗೂ ಶಿಕ್ಷಾರ್ಹ ಅಪರಾಧದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಲ್ಯ ವಿವಾಹದ ಬಗ್ಗೆ ಪೋಷಕರಿಗೆ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಪೋಷಕರಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡ ಅಧಿಕಾರಿಗಳು ಮದುವೆಯನ್ನು ನಿಲ್ಲಿಸಿದ್ದಾರೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು