ಕೊರೊನಾ ಸಮಯದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿತು ಬಾಲ್ಯ ವಿವಾಹ

ದಾವಣಗೆರೆ: ಅಧಿಕಾರಿಗಳ ಸಮಯಪ್ರಜ್ಞೆಯಿಂದ ಹೊನ್ನಾಳಿ ತಾಲೂಕಿನ ರಾಂಪುರದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹ ತಪ್ಪಿದೆ. ಇಂದು ರಾಂಪುರದ ಯುವಕನ ಜೊತೆ ಶಿವಮೊಗ್ಗ ಜಿಲ್ಲೆಯ ಅಪ್ರಾಪ್ತ ಬಾಲಕಿಯ ಮದುವೆ ನಡೆಯಬೇಕಿತ್ತು. ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಪಡೆದು ಹೊನ್ನಾಳಿ ಸಿಡಿಪಿಒ ನೇತೃತ್ವದ ಬಾಲ್ಯ ವಿವಾಹ ತಂಡ ಹಾಗೂ ಶಿಕ್ಷಾರ್ಹ ಅಪರಾಧದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಲ್ಯ ವಿವಾಹದ ಬಗ್ಗೆ ಪೋಷಕರಿಗೆ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಪೋಷಕರಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡ ಅಧಿಕಾರಿಗಳು ಮದುವೆಯನ್ನು ನಿಲ್ಲಿಸಿದ್ದಾರೆ.

ಕೊರೊನಾ ಸಮಯದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿತು ಬಾಲ್ಯ ವಿವಾಹ
ಸಾಧು ಶ್ರೀನಾಥ್​

Updated on: Apr 18, 2020 | 2:30 PM

ದಾವಣಗೆರೆ: ಅಧಿಕಾರಿಗಳ ಸಮಯಪ್ರಜ್ಞೆಯಿಂದ ಹೊನ್ನಾಳಿ ತಾಲೂಕಿನ ರಾಂಪುರದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹ ತಪ್ಪಿದೆ. ಇಂದು ರಾಂಪುರದ ಯುವಕನ ಜೊತೆ ಶಿವಮೊಗ್ಗ ಜಿಲ್ಲೆಯ ಅಪ್ರಾಪ್ತ ಬಾಲಕಿಯ ಮದುವೆ ನಡೆಯಬೇಕಿತ್ತು.

ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಪಡೆದು ಹೊನ್ನಾಳಿ ಸಿಡಿಪಿಒ ನೇತೃತ್ವದ ಬಾಲ್ಯ ವಿವಾಹ ತಂಡ ಹಾಗೂ ಶಿಕ್ಷಾರ್ಹ ಅಪರಾಧದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಲ್ಯ ವಿವಾಹದ ಬಗ್ಗೆ ಪೋಷಕರಿಗೆ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಪೋಷಕರಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡ ಅಧಿಕಾರಿಗಳು ಮದುವೆಯನ್ನು ನಿಲ್ಲಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us