AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದಲ್ಲಿದ್ದ ನಾಗರ ಹಾವನ್ನೇ ಹೆದರಿಸಿದ ಪುಟ್ಟ ಪೋರ!

ಬೆಳಗಾವಿ: ಪುಟ್ಟ ಬಾಲಕ ನಾಗರ ಹಾವನ್ನೇ ಹೆದರಿಸಿ ಓಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಈ ಪುಟ್ಟ ಪೋರನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಳಗಾವಿಯ ಗದ್ದೆಯೊಂದರಲ್ಲಿ ಪುಟ್ಟ ಮಗು ನಡೆದಾಡುತ್ತಿರುವುದನ್ನ ವ್ಯಕ್ತಿಯೊಬ್ಬರು ವಿಡಿಯೋ ಮಾಡುತ್ತಿದ್ದರು. ಈ ವೇಳೆ ಅಲ್ಲೆ ಗದ್ದೆಯಲ್ಲಿ ಮಲಗಿದ್ದ ನಾಗರ ಹಾವನ್ನು ಬಾಲಕ ಓಡಿ ಹೋಗಿ ಮುಟ್ಟಿದ್ದಾನೆ. ಮಗು ಮುಟ್ಟುತಿದ್ದಂತೆಯೇ ನಾಗರಹಾವು ಹೆಡೆ ಎತ್ತಿಕೊಂಡು ಓಡಿ ಹೋಗಿದೆ. ಅದೃಷ್ಟವಶಾತ್ ಮಗುಗೆ ಯಾವುದೇ ಪ್ರಾಣಾ ಹಾನಿಯಾಗಿಲ್ಲ. ಈ ವಿಡಿಯೋ ಫುಲ್ ವೈರಲ್ ಆಗಿದೆ.

ತೋಟದಲ್ಲಿದ್ದ ನಾಗರ ಹಾವನ್ನೇ ಹೆದರಿಸಿದ ಪುಟ್ಟ ಪೋರ!
ಆಯೇಷಾ ಬಾನು
| Edited By: |

Updated on:Jun 10, 2020 | 5:55 PM

Share

ಬೆಳಗಾವಿ: ಪುಟ್ಟ ಬಾಲಕ ನಾಗರ ಹಾವನ್ನೇ ಹೆದರಿಸಿ ಓಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಈ ಪುಟ್ಟ ಪೋರನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಳಗಾವಿಯ ಗದ್ದೆಯೊಂದರಲ್ಲಿ ಪುಟ್ಟ ಮಗು ನಡೆದಾಡುತ್ತಿರುವುದನ್ನ ವ್ಯಕ್ತಿಯೊಬ್ಬರು ವಿಡಿಯೋ ಮಾಡುತ್ತಿದ್ದರು. ಈ ವೇಳೆ ಅಲ್ಲೆ ಗದ್ದೆಯಲ್ಲಿ ಮಲಗಿದ್ದ ನಾಗರ ಹಾವನ್ನು ಬಾಲಕ ಓಡಿ ಹೋಗಿ ಮುಟ್ಟಿದ್ದಾನೆ. ಮಗು ಮುಟ್ಟುತಿದ್ದಂತೆಯೇ ನಾಗರಹಾವು ಹೆಡೆ ಎತ್ತಿಕೊಂಡು ಓಡಿ ಹೋಗಿದೆ. ಅದೃಷ್ಟವಶಾತ್ ಮಗುಗೆ ಯಾವುದೇ ಪ್ರಾಣಾ ಹಾನಿಯಾಗಿಲ್ಲ. ಈ ವಿಡಿಯೋ ಫುಲ್ ವೈರಲ್ ಆಗಿದೆ.

Published On - 3:51 pm, Wed, 10 June 20

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ