AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ತಾಯಿಯ ನೋಡ್ಲೇಬೇಕೆಂದು ಆಸ್ಪತ್ರೆ ಎದುರು ಮಕ್ಕಳ ಕಣ್ಣೀರು, ಎಲ್ಲಿ?

ಕೋಲಾರ: ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ತಾಯಿಯ ಮುಖವನ್ನು ಒಂದು ಬಾರಿ ನೋಡಿ ಮರಳಲು ಆಸ್ಪತ್ರೆ ಎದುರು ಕಂದಮ್ಮಗಳು ಕಾದು ಕುಳಿತಿರುವ ದೃಶ್ಯ ಎಂತಹವರಲ್ಲೂ ಕಣ್ಣೀರು ತರಿಸುವಂತಿತ್ತು. ಕೋಲಾರದ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ತಾಯಿ ಚಿಕಿತ್ಸೆ ಪಡೆಯುತ್ತಿದ್ದು, ತಂದೆಯೊಂದಿಗೆ ತಾಯಿ ನೋಡಲು ಕೋವಿಡ್ ಆಸ್ಪತ್ರೆಗೆ ಬಂದ‌ ಮಕ್ಕಳು ಒಂದೇ ಒಂದು ಬಾರಿ ತಾಯಿ ಮುಖ ತೋರಿಸುವಂತೆ ಅಧಿಕಾರಿಗಳ ಬಳಿ ಅಳಲು ತೊಡಿಕೊಳ್ಳುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪ್ರತಿಯೊಬ್ಬರ ಮನಕಲುಕುವಂತಿದೆ. ಕೊನೆಗೆ ತಾಯಿಯನ್ನ ದೂರದಿಂದಲೆ ನೋಡಿದ […]

ಕೊರೊನಾ ಸೋಂಕಿತ ತಾಯಿಯ ನೋಡ್ಲೇಬೇಕೆಂದು ಆಸ್ಪತ್ರೆ ಎದುರು ಮಕ್ಕಳ ಕಣ್ಣೀರು, ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 20, 2020 | 2:09 PM

Share

ಕೋಲಾರ: ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ತಾಯಿಯ ಮುಖವನ್ನು ಒಂದು ಬಾರಿ ನೋಡಿ ಮರಳಲು ಆಸ್ಪತ್ರೆ ಎದುರು ಕಂದಮ್ಮಗಳು ಕಾದು ಕುಳಿತಿರುವ ದೃಶ್ಯ ಎಂತಹವರಲ್ಲೂ ಕಣ್ಣೀರು ತರಿಸುವಂತಿತ್ತು.

ಕೋಲಾರದ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ತಾಯಿ ಚಿಕಿತ್ಸೆ ಪಡೆಯುತ್ತಿದ್ದು, ತಂದೆಯೊಂದಿಗೆ ತಾಯಿ ನೋಡಲು ಕೋವಿಡ್ ಆಸ್ಪತ್ರೆಗೆ ಬಂದ‌ ಮಕ್ಕಳು ಒಂದೇ ಒಂದು ಬಾರಿ ತಾಯಿ ಮುಖ ತೋರಿಸುವಂತೆ ಅಧಿಕಾರಿಗಳ ಬಳಿ ಅಳಲು ತೊಡಿಕೊಳ್ಳುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪ್ರತಿಯೊಬ್ಬರ ಮನಕಲುಕುವಂತಿದೆ.

ಕೊನೆಗೆ ತಾಯಿಯನ್ನ ದೂರದಿಂದಲೆ ನೋಡಿದ ಮಕ್ಕಳು ಸಮಾಧಾನಗೊಂಡರು. ಬೇಗ ಹುಷಾರಾಗಿ ಬಾ ಅಮ್ಮಾ ಎಂದು ಹೇಳಿ ಮನೆಗೆ ವಾಪಾಸ್ಸಾಗಿದ್ದಾರೆ.

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು