AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಪತಿ ಐಸೋಲೇಷನ್​ ವಾರ್ಡ್​ಗೆ ಶಿಫ್ಟ್, ಐದಾರು ವರ್ಷದ ಮಕ್ಕಳಿಬ್ಬರನ್ನ ಕೇಳೋರಿಲ್ಲ

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ದಂಪತಿಯನ್ನು ಐಸೋಲೇಷನ್​ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದ್ದು ಇದರಿಂದ ಅವರ ಪುಟ್ಟ ಮಕ್ಕಳು ಸಂಕಷ್ಟ ಎದುರಿಸುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ದಂಪತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೊವಿಡ್​​ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು. ಆದರೆ, ದಂಪತಿಯ ಇಬ್ಬರು ಮಕ್ಕಳಿಗೆ ನೆಗೆಟಿವ್ ರಿಪೋರ್ಟ್ ಬಂದ ಕಾರಣ ಅವರನ್ನು ಅಧಿಕಾರಿಗಳು ಕರೆದೊಯ್ಯಲಿಲ್ಲ. ಇದೀಗ, ಸೋಂಕಿತರ ಮಕ್ಕಳನ್ನ ಸಂಬಂಧಿಕರು ಹಾಗೂ ನೆರೆಹೊರೆಯವರು ಹತ್ತಿರ ಸೇರಿಸಿಕೊಳ್ತಿಲ್ಲ. ಹೀಗಾಗಿ 5 ರಿಂದ 6ವರ್ಷದ ಪುಟ್ಟ ಮಕ್ಕಳನ್ನು […]

ದಂಪತಿ ಐಸೋಲೇಷನ್​ ವಾರ್ಡ್​ಗೆ ಶಿಫ್ಟ್, ಐದಾರು ವರ್ಷದ ಮಕ್ಕಳಿಬ್ಬರನ್ನ ಕೇಳೋರಿಲ್ಲ
KUSHAL V
| Edited By: ಸಾಧು ಶ್ರೀನಾಥ್​|

Updated on:Jun 29, 2020 | 1:04 PM

Share

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ದಂಪತಿಯನ್ನು ಐಸೋಲೇಷನ್​ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದ್ದು ಇದರಿಂದ ಅವರ ಪುಟ್ಟ ಮಕ್ಕಳು ಸಂಕಷ್ಟ ಎದುರಿಸುತ್ತಿರುವ ಘಟನೆ ನಗರದಲ್ಲಿ ನಡೆದಿದೆ.

ದಂಪತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೊವಿಡ್​​ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು. ಆದರೆ, ದಂಪತಿಯ ಇಬ್ಬರು ಮಕ್ಕಳಿಗೆ ನೆಗೆಟಿವ್ ರಿಪೋರ್ಟ್ ಬಂದ ಕಾರಣ ಅವರನ್ನು ಅಧಿಕಾರಿಗಳು ಕರೆದೊಯ್ಯಲಿಲ್ಲ.

ಇದೀಗ, ಸೋಂಕಿತರ ಮಕ್ಕಳನ್ನ ಸಂಬಂಧಿಕರು ಹಾಗೂ ನೆರೆಹೊರೆಯವರು ಹತ್ತಿರ ಸೇರಿಸಿಕೊಳ್ತಿಲ್ಲ. ಹೀಗಾಗಿ 5 ರಿಂದ 6ವರ್ಷದ ಪುಟ್ಟ ಮಕ್ಕಳನ್ನು ಯಾರು ನೋಡಿಕೊಳ್ಳಲು ಇಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇತ್ತ ಮಕ್ಕಳ ಗೋಳು ಬಗ್ಗೆ ತಿಳಿದ ಸೋಂಕಿತ ದಂಪತಿ ‌ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನೂ ಸಹ ಪ್ರಶ್ನಿಸಿದರು. ಆದರೆ, ನಿಮ್ಮ ನೆಂಟರು ಮಕ್ಕಳನ್ನು ಇರಿಸಿಕೊಳ್ಳಲು ಒಪ್ಪಿಕೊಳ್ಳುತ್ತಿಲ್ಲ. ನಮ್ಮನ್ನು ಬೈದು ಕಾಲ್ ಕಟ್ ಮಾಡ್ತಿದ್ದಾರೆ ಎಂದು ಬಿಬಿಎಂಪಿ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

Published On - 11:57 am, Mon, 29 June 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ