AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಪತಿ ಐಸೋಲೇಷನ್​ ವಾರ್ಡ್​ಗೆ ಶಿಫ್ಟ್, ಐದಾರು ವರ್ಷದ ಮಕ್ಕಳಿಬ್ಬರನ್ನ ಕೇಳೋರಿಲ್ಲ

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ದಂಪತಿಯನ್ನು ಐಸೋಲೇಷನ್​ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದ್ದು ಇದರಿಂದ ಅವರ ಪುಟ್ಟ ಮಕ್ಕಳು ಸಂಕಷ್ಟ ಎದುರಿಸುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ದಂಪತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೊವಿಡ್​​ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು. ಆದರೆ, ದಂಪತಿಯ ಇಬ್ಬರು ಮಕ್ಕಳಿಗೆ ನೆಗೆಟಿವ್ ರಿಪೋರ್ಟ್ ಬಂದ ಕಾರಣ ಅವರನ್ನು ಅಧಿಕಾರಿಗಳು ಕರೆದೊಯ್ಯಲಿಲ್ಲ. ಇದೀಗ, ಸೋಂಕಿತರ ಮಕ್ಕಳನ್ನ ಸಂಬಂಧಿಕರು ಹಾಗೂ ನೆರೆಹೊರೆಯವರು ಹತ್ತಿರ ಸೇರಿಸಿಕೊಳ್ತಿಲ್ಲ. ಹೀಗಾಗಿ 5 ರಿಂದ 6ವರ್ಷದ ಪುಟ್ಟ ಮಕ್ಕಳನ್ನು […]

ದಂಪತಿ ಐಸೋಲೇಷನ್​ ವಾರ್ಡ್​ಗೆ ಶಿಫ್ಟ್, ಐದಾರು ವರ್ಷದ ಮಕ್ಕಳಿಬ್ಬರನ್ನ ಕೇಳೋರಿಲ್ಲ
KUSHAL V
| Edited By: |

Updated on:Jun 29, 2020 | 1:04 PM

Share

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ದಂಪತಿಯನ್ನು ಐಸೋಲೇಷನ್​ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದ್ದು ಇದರಿಂದ ಅವರ ಪುಟ್ಟ ಮಕ್ಕಳು ಸಂಕಷ್ಟ ಎದುರಿಸುತ್ತಿರುವ ಘಟನೆ ನಗರದಲ್ಲಿ ನಡೆದಿದೆ.

ದಂಪತಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೊವಿಡ್​​ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು. ಆದರೆ, ದಂಪತಿಯ ಇಬ್ಬರು ಮಕ್ಕಳಿಗೆ ನೆಗೆಟಿವ್ ರಿಪೋರ್ಟ್ ಬಂದ ಕಾರಣ ಅವರನ್ನು ಅಧಿಕಾರಿಗಳು ಕರೆದೊಯ್ಯಲಿಲ್ಲ.

ಇದೀಗ, ಸೋಂಕಿತರ ಮಕ್ಕಳನ್ನ ಸಂಬಂಧಿಕರು ಹಾಗೂ ನೆರೆಹೊರೆಯವರು ಹತ್ತಿರ ಸೇರಿಸಿಕೊಳ್ತಿಲ್ಲ. ಹೀಗಾಗಿ 5 ರಿಂದ 6ವರ್ಷದ ಪುಟ್ಟ ಮಕ್ಕಳನ್ನು ಯಾರು ನೋಡಿಕೊಳ್ಳಲು ಇಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇತ್ತ ಮಕ್ಕಳ ಗೋಳು ಬಗ್ಗೆ ತಿಳಿದ ಸೋಂಕಿತ ದಂಪತಿ ‌ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನೂ ಸಹ ಪ್ರಶ್ನಿಸಿದರು. ಆದರೆ, ನಿಮ್ಮ ನೆಂಟರು ಮಕ್ಕಳನ್ನು ಇರಿಸಿಕೊಳ್ಳಲು ಒಪ್ಪಿಕೊಳ್ಳುತ್ತಿಲ್ಲ. ನಮ್ಮನ್ನು ಬೈದು ಕಾಲ್ ಕಟ್ ಮಾಡ್ತಿದ್ದಾರೆ ಎಂದು ಬಿಬಿಎಂಪಿ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

Published On - 11:57 am, Mon, 29 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!