AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದಲ್ಲಿ ಅನ್ನ-ನೀರು ಇಲ್ಲದೇ ಮಕ್ಕಳ ಗೋಳಾಟ.. ಎಲ್ಲಿ?

ಗದಗ: ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆದ ಕಾರಣ ಬೆಂಗಳೂರಿನಿಂದ ಬಂದ ಜನರಿಗೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಅಲ್ಪಸಂಖ್ಯಾತರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ಕಂಡು ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಲ್ಲ, ಬೆಳಿಗ್ಗೆ 10 ಗಂಟೆಯಾದ್ರೂ ಉಪಹಾರ, ನೀರು ನೀಡಿಲ್ಲ. ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳು ತಮಗೆ ಪರಿಚಯವಿದ್ದವ್ರನ್ನ ಮನೆಗೆ ಕಳುಹಿಸಿ ನಮ್ಮನ್ನ ಮಾತ್ರ ಇಲ್ಲಿ ಕೂಡಿ ಹಾಕಿದ್ದಾರೆ ಅಂತಾ‌ ಜನ ಆರೋಪ […]

ಕ್ವಾರಂಟೈನ್ ಕೇಂದ್ರದಲ್ಲಿ ಅನ್ನ-ನೀರು ಇಲ್ಲದೇ ಮಕ್ಕಳ ಗೋಳಾಟ.. ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 14, 2020 | 1:20 PM

Share

ಗದಗ: ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆದ ಕಾರಣ ಬೆಂಗಳೂರಿನಿಂದ ಬಂದ ಜನರಿಗೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಅಲ್ಪಸಂಖ್ಯಾತರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ಕಂಡು ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಲ್ಲ, ಬೆಳಿಗ್ಗೆ 10 ಗಂಟೆಯಾದ್ರೂ ಉಪಹಾರ, ನೀರು ನೀಡಿಲ್ಲ. ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳು ತಮಗೆ ಪರಿಚಯವಿದ್ದವ್ರನ್ನ ಮನೆಗೆ ಕಳುಹಿಸಿ ನಮ್ಮನ್ನ ಮಾತ್ರ ಇಲ್ಲಿ ಕೂಡಿ ಹಾಕಿದ್ದಾರೆ ಅಂತಾ‌ ಜನ ಆರೋಪ ಮಾಡಿದ್ದಾರೆ.

ಸದ್ಯ ಕ್ವಾರಂಟೈನ್ ಕೇಂದ್ರದಲ್ಲಿ ಚಿಕ್ಕ ಚಿಕ್ಕ ಮಕ್ಕಳಿದ್ದು ಅವರಿಗೂ ಸಹ ಸರಿಯಾದ ಊಟದ ವ್ಯವಸ್ಥೆಯಿಲ್ಲದೆ ನರಳುತ್ತಿದ್ದಾರೆ. ಅಧಿಕಾರಿಗಳ ಈ ದಿವ್ಯ ನಿರ್ಲಕ್ಷತನಕ್ಕೆ ಬೇಸತ್ತ ಕ್ವಾರಂಟೈನ್ ಕೇಂದ್ರದ‌ ಜನರು, ಚಿಕ್ಕ ಮಕ್ಕಳ ಹಸುವಿನ ಕೂಗು ಸಹ ಇವರಿಗೆ ಕಾಣುತ್ತಿಲ್ಲವೇ ಅಂತಾ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ