AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದಲ್ಲಿ ಅನ್ನ-ನೀರು ಇಲ್ಲದೇ ಮಕ್ಕಳ ಗೋಳಾಟ.. ಎಲ್ಲಿ?

ಗದಗ: ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆದ ಕಾರಣ ಬೆಂಗಳೂರಿನಿಂದ ಬಂದ ಜನರಿಗೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಅಲ್ಪಸಂಖ್ಯಾತರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ಕಂಡು ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಲ್ಲ, ಬೆಳಿಗ್ಗೆ 10 ಗಂಟೆಯಾದ್ರೂ ಉಪಹಾರ, ನೀರು ನೀಡಿಲ್ಲ. ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳು ತಮಗೆ ಪರಿಚಯವಿದ್ದವ್ರನ್ನ ಮನೆಗೆ ಕಳುಹಿಸಿ ನಮ್ಮನ್ನ ಮಾತ್ರ ಇಲ್ಲಿ ಕೂಡಿ ಹಾಕಿದ್ದಾರೆ ಅಂತಾ‌ ಜನ ಆರೋಪ […]

ಕ್ವಾರಂಟೈನ್ ಕೇಂದ್ರದಲ್ಲಿ ಅನ್ನ-ನೀರು ಇಲ್ಲದೇ ಮಕ್ಕಳ ಗೋಳಾಟ.. ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 14, 2020 | 1:20 PM

Share

ಗದಗ: ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆದ ಕಾರಣ ಬೆಂಗಳೂರಿನಿಂದ ಬಂದ ಜನರಿಗೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಅಲ್ಪಸಂಖ್ಯಾತರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ಕಂಡು ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಲ್ಲ, ಬೆಳಿಗ್ಗೆ 10 ಗಂಟೆಯಾದ್ರೂ ಉಪಹಾರ, ನೀರು ನೀಡಿಲ್ಲ. ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳು ತಮಗೆ ಪರಿಚಯವಿದ್ದವ್ರನ್ನ ಮನೆಗೆ ಕಳುಹಿಸಿ ನಮ್ಮನ್ನ ಮಾತ್ರ ಇಲ್ಲಿ ಕೂಡಿ ಹಾಕಿದ್ದಾರೆ ಅಂತಾ‌ ಜನ ಆರೋಪ ಮಾಡಿದ್ದಾರೆ.

ಸದ್ಯ ಕ್ವಾರಂಟೈನ್ ಕೇಂದ್ರದಲ್ಲಿ ಚಿಕ್ಕ ಚಿಕ್ಕ ಮಕ್ಕಳಿದ್ದು ಅವರಿಗೂ ಸಹ ಸರಿಯಾದ ಊಟದ ವ್ಯವಸ್ಥೆಯಿಲ್ಲದೆ ನರಳುತ್ತಿದ್ದಾರೆ. ಅಧಿಕಾರಿಗಳ ಈ ದಿವ್ಯ ನಿರ್ಲಕ್ಷತನಕ್ಕೆ ಬೇಸತ್ತ ಕ್ವಾರಂಟೈನ್ ಕೇಂದ್ರದ‌ ಜನರು, ಚಿಕ್ಕ ಮಕ್ಕಳ ಹಸುವಿನ ಕೂಗು ಸಹ ಇವರಿಗೆ ಕಾಣುತ್ತಿಲ್ಲವೇ ಅಂತಾ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ