AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದಲ್ಲಿ ಅನ್ನ-ನೀರು ಇಲ್ಲದೇ ಮಕ್ಕಳ ಗೋಳಾಟ.. ಎಲ್ಲಿ?

ಗದಗ: ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆದ ಕಾರಣ ಬೆಂಗಳೂರಿನಿಂದ ಬಂದ ಜನರಿಗೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಅಲ್ಪಸಂಖ್ಯಾತರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ಕಂಡು ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಲ್ಲ, ಬೆಳಿಗ್ಗೆ 10 ಗಂಟೆಯಾದ್ರೂ ಉಪಹಾರ, ನೀರು ನೀಡಿಲ್ಲ. ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳು ತಮಗೆ ಪರಿಚಯವಿದ್ದವ್ರನ್ನ ಮನೆಗೆ ಕಳುಹಿಸಿ ನಮ್ಮನ್ನ ಮಾತ್ರ ಇಲ್ಲಿ ಕೂಡಿ ಹಾಕಿದ್ದಾರೆ ಅಂತಾ‌ ಜನ ಆರೋಪ […]

ಕ್ವಾರಂಟೈನ್ ಕೇಂದ್ರದಲ್ಲಿ ಅನ್ನ-ನೀರು ಇಲ್ಲದೇ ಮಕ್ಕಳ ಗೋಳಾಟ.. ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 14, 2020 | 1:20 PM

Share

ಗದಗ: ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆದ ಕಾರಣ ಬೆಂಗಳೂರಿನಿಂದ ಬಂದ ಜನರಿಗೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಅಲ್ಪಸಂಖ್ಯಾತರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ಕಂಡು ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಲ್ಲ, ಬೆಳಿಗ್ಗೆ 10 ಗಂಟೆಯಾದ್ರೂ ಉಪಹಾರ, ನೀರು ನೀಡಿಲ್ಲ. ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳು ತಮಗೆ ಪರಿಚಯವಿದ್ದವ್ರನ್ನ ಮನೆಗೆ ಕಳುಹಿಸಿ ನಮ್ಮನ್ನ ಮಾತ್ರ ಇಲ್ಲಿ ಕೂಡಿ ಹಾಕಿದ್ದಾರೆ ಅಂತಾ‌ ಜನ ಆರೋಪ ಮಾಡಿದ್ದಾರೆ.

ಸದ್ಯ ಕ್ವಾರಂಟೈನ್ ಕೇಂದ್ರದಲ್ಲಿ ಚಿಕ್ಕ ಚಿಕ್ಕ ಮಕ್ಕಳಿದ್ದು ಅವರಿಗೂ ಸಹ ಸರಿಯಾದ ಊಟದ ವ್ಯವಸ್ಥೆಯಿಲ್ಲದೆ ನರಳುತ್ತಿದ್ದಾರೆ. ಅಧಿಕಾರಿಗಳ ಈ ದಿವ್ಯ ನಿರ್ಲಕ್ಷತನಕ್ಕೆ ಬೇಸತ್ತ ಕ್ವಾರಂಟೈನ್ ಕೇಂದ್ರದ‌ ಜನರು, ಚಿಕ್ಕ ಮಕ್ಕಳ ಹಸುವಿನ ಕೂಗು ಸಹ ಇವರಿಗೆ ಕಾಣುತ್ತಿಲ್ಲವೇ ಅಂತಾ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ