Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕೂ ಮುನ್ನವೇ ಕಾಲೇಜು ಆರಂಭ.. ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಬೇಸರ

ಚಿಕ್ಕಬಳ್ಳಾಪುರ: ಸರ್ಕಾರದ ಆದೇಶಕ್ಕೂ ಮುನ್ನವೇ ಚಿಂತಾಮಣಿಯ ಖಾಸಗಿ ಕಾಲೇಜು ಆರಂಭವಾಗಿದೆ. ಚಿಂತಾಮಣಿಯ ವಿಕ್ರಂ ಪದವಿಪೂರ್ವ ಕಾಲೇಜು ಆರಂಭವಾಗಿದ್ದು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡ್ತಿರುವ ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ಕಣ್ಣುತಪ್ಪಿಸಿ ಶಿಕ್ಷಕರು ಪಾಠ ಮಾಡ್ತಿದ್ದಾರಂತೆ. ಕಾಲೇಜಿನ 2, 3ನೇ ಅಂತಸ್ತಿನಲ್ಲಿ ಅನಧಿಕೃತವಾಗಿ ಪಾಠ ನಡೆಯುತ್ತಿದೆ. ಈ ಬಗ್ಗೆ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಇಷ್ಟವಿಲ್ಲದಿದ್ದರೂ ತರಗತಿಗಳನ್ನು ಅಟೆಂಡ್ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಸದ್ಯ ಈಗಾಗಲೇ ಸರ್ಕಾರ ನವೆಂಬರ್ ಅಂತ್ಯದೊಳಗೆ ಕಾಲೇಜುಗಳನ್ನು ಆರಂಭಿಸುವ ಬಗ್ಗೆ […]

ಸರ್ಕಾರದ ಆದೇಶಕ್ಕೂ ಮುನ್ನವೇ ಕಾಲೇಜು ಆರಂಭ.. ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಬೇಸರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Nov 12, 2020 | 11:16 AM

ಚಿಕ್ಕಬಳ್ಳಾಪುರ: ಸರ್ಕಾರದ ಆದೇಶಕ್ಕೂ ಮುನ್ನವೇ ಚಿಂತಾಮಣಿಯ ಖಾಸಗಿ ಕಾಲೇಜು ಆರಂಭವಾಗಿದೆ. ಚಿಂತಾಮಣಿಯ ವಿಕ್ರಂ ಪದವಿಪೂರ್ವ ಕಾಲೇಜು ಆರಂಭವಾಗಿದ್ದು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡ್ತಿರುವ ಆರೋಪ ಕೇಳಿ ಬಂದಿದೆ.

ಅಧಿಕಾರಿಗಳ ಕಣ್ಣುತಪ್ಪಿಸಿ ಶಿಕ್ಷಕರು ಪಾಠ ಮಾಡ್ತಿದ್ದಾರಂತೆ. ಕಾಲೇಜಿನ 2, 3ನೇ ಅಂತಸ್ತಿನಲ್ಲಿ ಅನಧಿಕೃತವಾಗಿ ಪಾಠ ನಡೆಯುತ್ತಿದೆ. ಈ ಬಗ್ಗೆ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಇಷ್ಟವಿಲ್ಲದಿದ್ದರೂ ತರಗತಿಗಳನ್ನು ಅಟೆಂಡ್ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ.

ಸದ್ಯ ಈಗಾಗಲೇ ಸರ್ಕಾರ ನವೆಂಬರ್ ಅಂತ್ಯದೊಳಗೆ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚಿಂತಿಸಿದೆ. ಆದರೆ ಪೋಷಕರು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು ಕಾಲೇಜು ತೆರೆಯುವುದು ಗೊಂದಲದ ಪ್ರಶ್ನೆಯಾಗಿದೆ. ಆದರೆ ಸರ್ಕಾರದ ಆದೇಶಕ್ಕೂ ಕಾಯದೆ ಪೋಷಕರ ಅಭಿಪ್ರಾಯಕ್ಕೂ ತಲೆ ಕೆಡಿಸಿಕೊಳ್ಳದೆ ಚಿಂತಾಮಣಿಯ ವಿಕ್ರಂ ಪದವಿಪೂರ್ವ ಕಾಲೇಜು ಆರಂಭವಾಗಿದೆ.

ಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ಪ್ರಾರ್ಥನೆ ಮಾಡಿದ್ದರು: ಶಿವಣ್ಣ
ಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ಪ್ರಾರ್ಥನೆ ಮಾಡಿದ್ದರು: ಶಿವಣ್ಣ
ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಚಲುವರಾಯಸ್ವಾಮಿ ಮತ್ತು ಭೈರತಿ ಸುರೇಶ್
ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಚಲುವರಾಯಸ್ವಾಮಿ ಮತ್ತು ಭೈರತಿ ಸುರೇಶ್
ರನ್ಯಾ ರಾವ್ ಕುಟುಂಬ ನಟಿಯೊಂದಿಗೆ ಅಂತರ ಕಾಯ್ದುಕೊಂಡಿದೆ!
ರನ್ಯಾ ರಾವ್ ಕುಟುಂಬ ನಟಿಯೊಂದಿಗೆ ಅಂತರ ಕಾಯ್ದುಕೊಂಡಿದೆ!
‘ಡೆವಿಲ್’ ಚಿತ್ರೀಕರಣ ಶುರು ಯಾವಾಗ? ನಿರ್ಮಾಪಕ ಚಿನ್ನೇಗೌಡರು ಕೊಟ್ಟರು ಉತ್ತರ
‘ಡೆವಿಲ್’ ಚಿತ್ರೀಕರಣ ಶುರು ಯಾವಾಗ? ನಿರ್ಮಾಪಕ ಚಿನ್ನೇಗೌಡರು ಕೊಟ್ಟರು ಉತ್ತರ
ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಭೇಟಿ
ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಭೇಟಿ
ಕೊಹ್ಲಿ ಆಟವನ್ನು ಹೊಗಳಿದ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್
ಕೊಹ್ಲಿ ಆಟವನ್ನು ಹೊಗಳಿದ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್
ಸರ್ಕಾರದ ನಿರ್ಣಯ ವಿರುದ್ಧ ಸದನ, ಕೋರ್ಟ್​ನಲ್ಲಿ ಹೋರಾಡುತ್ತೇವೆ: ಯತ್ನಾಳ್
ಸರ್ಕಾರದ ನಿರ್ಣಯ ವಿರುದ್ಧ ಸದನ, ಕೋರ್ಟ್​ನಲ್ಲಿ ಹೋರಾಡುತ್ತೇವೆ: ಯತ್ನಾಳ್
ಹಳ್ಳಿ ಬಾಹುಬಲಿಯ ಸಾಹಸ: ಏಕಾಂಗಿಯಾಗಿ 30 ಟನ್ ಕಬ್ಬು ಲೋಡ್ ಮಾಡಿದ ಯುವಕ
ಹಳ್ಳಿ ಬಾಹುಬಲಿಯ ಸಾಹಸ: ಏಕಾಂಗಿಯಾಗಿ 30 ಟನ್ ಕಬ್ಬು ಲೋಡ್ ಮಾಡಿದ ಯುವಕ
ವಿಜಯೇಂದ್ರ ಬೆಂಬಲಿಗರ ಸಭೆಯಲ್ಲಿ ಭಾಗಿಯಾಗಿದ್ದು ಡೋಂಗಿಗಳು: ಯತ್ನಾಳ್
ವಿಜಯೇಂದ್ರ ಬೆಂಬಲಿಗರ ಸಭೆಯಲ್ಲಿ ಭಾಗಿಯಾಗಿದ್ದು ಡೋಂಗಿಗಳು: ಯತ್ನಾಳ್
ತನ್ನ ಜೈಲಿಗೆ ಕಳಿಸಿದ್ದು ಶಿವಕುಮಾರ್ ಎಂದು ನೇರವಾಗಿ ಅರೋಪಿಸಿದ ಮುನಿರತ್ನ
ತನ್ನ ಜೈಲಿಗೆ ಕಳಿಸಿದ್ದು ಶಿವಕುಮಾರ್ ಎಂದು ನೇರವಾಗಿ ಅರೋಪಿಸಿದ ಮುನಿರತ್ನ