AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು. ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು. ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ […]

ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 08, 2020 | 7:23 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು.

ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು. ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ ಹಾಗೂ ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸೋದರ ಮಾವ ಅರ್ಜುನ್ ಸರ್ಜಾ ಭಾವಪರವಶರಾಗಿ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಬಿಕ್ಕಳಿಕೆ ತಾಳಲಾರದೆ ಅರ್ಜುನ್ ಸರ್ಜಾ ತಾವೊಬ್ಬರೇ ಏಕಾಂತಕ್ಕೆ ತೆರಳಿದರು.

Published On - 7:21 pm, Mon, 8 June 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ