AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು. ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು. ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ […]

ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ
ಸಾಧು ಶ್ರೀನಾಥ್​
|

Updated on:Jun 08, 2020 | 7:23 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು.

ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು. ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ ಹಾಗೂ ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸೋದರ ಮಾವ ಅರ್ಜುನ್ ಸರ್ಜಾ ಭಾವಪರವಶರಾಗಿ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಬಿಕ್ಕಳಿಕೆ ತಾಳಲಾರದೆ ಅರ್ಜುನ್ ಸರ್ಜಾ ತಾವೊಬ್ಬರೇ ಏಕಾಂತಕ್ಕೆ ತೆರಳಿದರು.

Published On - 7:21 pm, Mon, 8 June 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?