AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು. ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು. ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ […]

ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ
ಸಾಧು ಶ್ರೀನಾಥ್​
|

Updated on:Jun 08, 2020 | 7:23 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು.

ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು. ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ ಹಾಗೂ ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸೋದರ ಮಾವ ಅರ್ಜುನ್ ಸರ್ಜಾ ಭಾವಪರವಶರಾಗಿ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಬಿಕ್ಕಳಿಕೆ ತಾಳಲಾರದೆ ಅರ್ಜುನ್ ಸರ್ಜಾ ತಾವೊಬ್ಬರೇ ಏಕಾಂತಕ್ಕೆ ತೆರಳಿದರು.

Published On - 7:21 pm, Mon, 8 June 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ