AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ತಿರುಪತಿಯಲ್ಲಿ ದೊಡ್ಡದೇ ಉಂಡೆನಾಮ ತಿಕ್ಕಿದ ಭೂಪ!

ಕೋಲಾರ: ಮೋಸ ಹೋಗುವವರಿಗೆ ಯಾವ ಕಾಲವಾದರೇನು? ಕೊರೊನಾ ಸಂಕಷ್ಟ ಇದ್ದರೇನು? ಯಾವಾಗಾದರೇನು? ಮೋಸ ಹೋಗೋಕ್ಕೆ ನಾವು ಸಿದ್ಧವಿದ್ದೇವೆ ಅನ್ನುವವವರು ಇರುವಾಗ ದೊಡ್ಡದಾಗಿ ಪಂಗನಾಮ ತಿಕ್ಕುವ ಜನರೂ ಹೊಂಚುಹಾಕಿ ಕುಳಿತಿರುತ್ತಾರೆ! ಅಲ್ವಾ? ಚಿಕ್ಕ ತಿರುಪತಿಯಲ್ಲಿ ದೊಡ್ಡದೇ ಉಂಡೆನಾಮ ತಿಕ್ಕಿದ ಆಸಾಮಿ! ಚಿಕ್ಕತಿರುಪತಿಯ ಶ್ರೀನಿವಾಸಯ್ಯ ಎಂಬ ಐನಾತಿ ಆಸಾಮಿ ಚೀಟಿ ವ್ಯವಹಾರದಲ್ಲಿ ಇತ್ತೀಚೆಗೆ 4 ಕೋಟಿ ರೂಪಾಯಿ ವಂಚನೆ ಎಸಗಿದ್ದಾನೆ ಎನ್ನಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕ ತಿರುಪತಿಯಲ್ಲಿ ಈ ಉಂಡೆನಾಮ ಪ್ರಕರಣ ನಡೆದಿದೆ. ಇಲ್ಲಿನ ಜನ 2, […]

ಚಿಕ್ಕ ತಿರುಪತಿಯಲ್ಲಿ ದೊಡ್ಡದೇ ಉಂಡೆನಾಮ ತಿಕ್ಕಿದ ಭೂಪ!
ಸಾಧು ಶ್ರೀನಾಥ್​
| Edited By: |

Updated on:May 25, 2020 | 2:16 PM

Share

ಕೋಲಾರ: ಮೋಸ ಹೋಗುವವರಿಗೆ ಯಾವ ಕಾಲವಾದರೇನು? ಕೊರೊನಾ ಸಂಕಷ್ಟ ಇದ್ದರೇನು? ಯಾವಾಗಾದರೇನು? ಮೋಸ ಹೋಗೋಕ್ಕೆ ನಾವು ಸಿದ್ಧವಿದ್ದೇವೆ ಅನ್ನುವವವರು ಇರುವಾಗ ದೊಡ್ಡದಾಗಿ ಪಂಗನಾಮ ತಿಕ್ಕುವ ಜನರೂ ಹೊಂಚುಹಾಕಿ ಕುಳಿತಿರುತ್ತಾರೆ! ಅಲ್ವಾ?

ಚಿಕ್ಕ ತಿರುಪತಿಯಲ್ಲಿ ದೊಡ್ಡದೇ ಉಂಡೆನಾಮ ತಿಕ್ಕಿದ ಆಸಾಮಿ! ಚಿಕ್ಕತಿರುಪತಿಯ ಶ್ರೀನಿವಾಸಯ್ಯ ಎಂಬ ಐನಾತಿ ಆಸಾಮಿ ಚೀಟಿ ವ್ಯವಹಾರದಲ್ಲಿ ಇತ್ತೀಚೆಗೆ 4 ಕೋಟಿ ರೂಪಾಯಿ ವಂಚನೆ ಎಸಗಿದ್ದಾನೆ ಎನ್ನಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕ ತಿರುಪತಿಯಲ್ಲಿ ಈ ಉಂಡೆನಾಮ ಪ್ರಕರಣ ನಡೆದಿದೆ.

ಇಲ್ಲಿನ ಜನ 2, 3, 5 ಲಕ್ಷ ರೂ. ಚೀಟಿ ವ್ಯವಹಾರ ಮಾಡುತ್ತಿದ್ದರು. ಹೀಗೆ ಸುಮಾರು 200-300 ಜನರಿಂದ ಹಣ ಪಡೆದು ಆ ವ್ಯಕ್ತಿ ಪರಾರಿಯಾಗಿದ್ದಾನೆ. ಶ್ರೀನಿವಾಸಯ್ಯ ಮನೆ ಮುಂದೆ ಹಣ ಕಳೆದುಕೊಂಡವರು ಪ್ರತಿಭಟನೆ ನಡೆಸಿ, ಮಾಲೂರು ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 2:15 pm, Mon, 25 May 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ