AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ತಿರುಪತಿಯಲ್ಲಿ ದೊಡ್ಡದೇ ಉಂಡೆನಾಮ ತಿಕ್ಕಿದ ಭೂಪ!

ಕೋಲಾರ: ಮೋಸ ಹೋಗುವವರಿಗೆ ಯಾವ ಕಾಲವಾದರೇನು? ಕೊರೊನಾ ಸಂಕಷ್ಟ ಇದ್ದರೇನು? ಯಾವಾಗಾದರೇನು? ಮೋಸ ಹೋಗೋಕ್ಕೆ ನಾವು ಸಿದ್ಧವಿದ್ದೇವೆ ಅನ್ನುವವವರು ಇರುವಾಗ ದೊಡ್ಡದಾಗಿ ಪಂಗನಾಮ ತಿಕ್ಕುವ ಜನರೂ ಹೊಂಚುಹಾಕಿ ಕುಳಿತಿರುತ್ತಾರೆ! ಅಲ್ವಾ? ಚಿಕ್ಕ ತಿರುಪತಿಯಲ್ಲಿ ದೊಡ್ಡದೇ ಉಂಡೆನಾಮ ತಿಕ್ಕಿದ ಆಸಾಮಿ! ಚಿಕ್ಕತಿರುಪತಿಯ ಶ್ರೀನಿವಾಸಯ್ಯ ಎಂಬ ಐನಾತಿ ಆಸಾಮಿ ಚೀಟಿ ವ್ಯವಹಾರದಲ್ಲಿ ಇತ್ತೀಚೆಗೆ 4 ಕೋಟಿ ರೂಪಾಯಿ ವಂಚನೆ ಎಸಗಿದ್ದಾನೆ ಎನ್ನಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕ ತಿರುಪತಿಯಲ್ಲಿ ಈ ಉಂಡೆನಾಮ ಪ್ರಕರಣ ನಡೆದಿದೆ. ಇಲ್ಲಿನ ಜನ 2, […]

ಚಿಕ್ಕ ತಿರುಪತಿಯಲ್ಲಿ ದೊಡ್ಡದೇ ಉಂಡೆನಾಮ ತಿಕ್ಕಿದ ಭೂಪ!
ಸಾಧು ಶ್ರೀನಾಥ್​
| Edited By: |

Updated on:May 25, 2020 | 2:16 PM

Share

ಕೋಲಾರ: ಮೋಸ ಹೋಗುವವರಿಗೆ ಯಾವ ಕಾಲವಾದರೇನು? ಕೊರೊನಾ ಸಂಕಷ್ಟ ಇದ್ದರೇನು? ಯಾವಾಗಾದರೇನು? ಮೋಸ ಹೋಗೋಕ್ಕೆ ನಾವು ಸಿದ್ಧವಿದ್ದೇವೆ ಅನ್ನುವವವರು ಇರುವಾಗ ದೊಡ್ಡದಾಗಿ ಪಂಗನಾಮ ತಿಕ್ಕುವ ಜನರೂ ಹೊಂಚುಹಾಕಿ ಕುಳಿತಿರುತ್ತಾರೆ! ಅಲ್ವಾ?

ಚಿಕ್ಕ ತಿರುಪತಿಯಲ್ಲಿ ದೊಡ್ಡದೇ ಉಂಡೆನಾಮ ತಿಕ್ಕಿದ ಆಸಾಮಿ! ಚಿಕ್ಕತಿರುಪತಿಯ ಶ್ರೀನಿವಾಸಯ್ಯ ಎಂಬ ಐನಾತಿ ಆಸಾಮಿ ಚೀಟಿ ವ್ಯವಹಾರದಲ್ಲಿ ಇತ್ತೀಚೆಗೆ 4 ಕೋಟಿ ರೂಪಾಯಿ ವಂಚನೆ ಎಸಗಿದ್ದಾನೆ ಎನ್ನಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕ ತಿರುಪತಿಯಲ್ಲಿ ಈ ಉಂಡೆನಾಮ ಪ್ರಕರಣ ನಡೆದಿದೆ.

ಇಲ್ಲಿನ ಜನ 2, 3, 5 ಲಕ್ಷ ರೂ. ಚೀಟಿ ವ್ಯವಹಾರ ಮಾಡುತ್ತಿದ್ದರು. ಹೀಗೆ ಸುಮಾರು 200-300 ಜನರಿಂದ ಹಣ ಪಡೆದು ಆ ವ್ಯಕ್ತಿ ಪರಾರಿಯಾಗಿದ್ದಾನೆ. ಶ್ರೀನಿವಾಸಯ್ಯ ಮನೆ ಮುಂದೆ ಹಣ ಕಳೆದುಕೊಂಡವರು ಪ್ರತಿಭಟನೆ ನಡೆಸಿ, ಮಾಲೂರು ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 2:15 pm, Mon, 25 May 20

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!