AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chocolate Gulab Jamun: ಚಾಕೊಲೇಟ್ ಗುಲಾಬ್ ಜಾಮೂನ್ ವೀಡಿಯೊ ಇದೀಗಾ ಸಖತ್ ವೈರಲ್

ಇತ್ತೀಚೆಗೆ ಚಾಕೊಲೇಟ್ ಗುಲಾಬ್ ಜಾಮೂನ್ ಮೇಲೆ ಕರಗಿಸಿದ ಚಾಕೊಲೇಟ್ ಸುರಿಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಖತ್ತ್ ಆಗಿ ವೈರಲ್ ಆಗುತ್ತಿದೆ.

Chocolate Gulab Jamun: ಚಾಕೊಲೇಟ್ ಗುಲಾಬ್ ಜಾಮೂನ್ ವೀಡಿಯೊ ಇದೀಗಾ ಸಖತ್ ವೈರಲ್
ಸಾಂದರ್ಭಿಕ ಚಿತ್ರ Image Credit source: Google
TV9 Web
| Updated By: ಅಕ್ಷತಾ ವರ್ಕಾಡಿ|

Updated on:Dec 04, 2022 | 5:17 PM

Share

ಇತ್ತೀಚೆಗೆ ಚಾಕೊಲೇಟ್ ಗುಲಾಬ್ ಜಾಮೂನ್(Chocolate Gulab Jamun) ಮೇಲೆ ಕರಗಿಸಿದ ಚಾಕೊಲೇಟ್ ಸುರಿಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗುತ್ತಿದೆ.ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ದಿನ ಒಂದಲ್ಲ ಒಂದು ರೀತಿಯ ವಿಭಿನ್ನವಾದ ಹೊಸ ಹೊಸ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಬೇರೇನೇ ಹವಾ ಕ್ರಿಯೇಟ್ ಮಾಡುತ್ತದೆ. ಅಂತದ್ದೇ ಒಂದು ವಿಡಿಯೋ ಆಹಾರ ಪ್ರಿಯರಲ್ಲಿ ಅಚ್ಚರಿಯುಂಟು ಮಾಡಿದೆ.

ಆದುವೇ ಚಾಕೊಲೇಟ್ ಗುಲಾಬ್ ಜಾಮೂನ್. ಈ ವಿಡಿಯೋ ನೋಡಿದಾಗ ಒಂದು ಕ್ಷಣ ನಿಮ್ಮ ಬಾಯಲ್ಲಿ ನಿರೂರುವುದಂತೂ ಗ್ಯಾರಂಟಿ.

ರಿಚಾ ಮಿಶ್ರಾ ಎಂಬ ಬಳಕೆದಾರರು ಈ ವೀಡಿಯೊವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಕೆಲವೇ ಕ್ಷಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನರ ಗಮನ ಸೆಳೆದಿದೆ. ಸಾವಿರಾರು ಜನರು ಕಾಮೆಂಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇನ್ನೂ ಕೆಲವರು ಅದು ಗುಲಾಬ್ ಜಾಮೂನ್ ಅಲ್ಲ, ಕೇಕ್ ಎಂದು ಬರೆದ್ದಿದ್ದಾರೆ. ಅದರಲ್ಲೂ ಗುಲಾಬ್ ಜಾಮೂನ್ ಪ್ರಿಯರಂತೂ ನೀವು ಏಕೆ ಗುಲಾಬ್ ಜಾಮೂನ್ ರುಚಿಯನ್ನು ಹಾಳು ಮಾಡುತ್ತಿದ್ದೀರಿ, ಚಾಕೊಲೇಟ್ ಗಿಂತ ಜಾಮೂನ್ ಎಷ್ಟೋ ಹೆಚ್ಚಿನ ರುಚಿಯನ್ನು ಹೊಂದಿದೆ. ಚಾಕೊಲೇಟ್ ನ್ನು ಜಾಮೂನ್ ನೊಂದಿಗೆ ಹೋಲಿಸಬೇಡಿ ಎಂದು ಪ್ರತಿಕ್ರಿಯಿಸಿದ್ದಾರೆ. ಒಟ್ಟಾರೆ ಈ ವಿಡಿಯೋ ಮಾತ್ರ ಸಖತ್ತ್ ಆಗಿ ವೈರಲ್ ಆಗ್ತಾ ಇದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 5:16 pm, Sun, 4 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ