AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ಕ್ರಿಸ್ಮಸ್​ ಸಡಗರ: ಪ್ರಯಾಣಿಕರ ಸೆಲ್ಫಿ ಸಂಭ್ರಮ

ವಿವಿಧ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕ್ರಿಸ್ಮಸ್ ಶುಭಾಶಯ ಕೋರಲಾಗುತ್ತಿದೆ. ಕ್ರಿಸ್ಮಸ್​ ಟ್ರೀ ಎದುರು ಸಾರ್ವಜನಿಕರು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದಾರೆ. ಆಕರ್ಷಕ ದೀಪಾಲಂಕಾರದಿಂದ ವಿಮಾನ ನಿಲ್ದಾಣಕ್ಕೆ ಹೊಸ ಕಳೆ ಬಂದಿದೆ.

ವಿಮಾನ ನಿಲ್ದಾಣದಲ್ಲಿ ಕ್ರಿಸ್ಮಸ್​ ಸಡಗರ: ಪ್ರಯಾಣಿಕರ ಸೆಲ್ಫಿ ಸಂಭ್ರಮ
ವಿಮಾನ ನಿಲ್ದಾಣದ ಕ್ರಿಸ್ಮಸ್ ಟ್ರೀ ಎದುರು ಸೆಲ್ಫಿ ತೆಗೆದುಕೊಳ್ಳುತ್ತಿರುವ ಪ್ರಯಾಣಿಕರು.
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 24, 2020 | 11:00 PM

Share

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರದಿಂದಲೇ ಕ್ರಿಸ್​ಮಸ್ ಸಂಭ್ರಮ ಕಳೆಗಟ್ಟಿದೆ. ಕ್ರಿಸ್ಮಸ್​ ಟ್ರೀ ಮತ್ತು ಹೂಗಳಿಂದ ವಿಮಾನ ನಿಲ್ದಾಣವನ್ನು ಆಕರ್ಷಕವಾಗಿ ಅಲಂಕರಿಸಲಾಗಿದೆ.

ವಿವಿಧ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕ್ರಿಸ್ಮಸ್ ಶುಭಾಶಯ ಕೋರಲಾಗುತ್ತಿದೆ. ಕ್ರಿಸ್ಮಸ್​ ಟ್ರೀ ಎದುರು ಸಾರ್ವಜನಿಕರು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದಾರೆ. ಆಕರ್ಷಕ ದೀಪಾಲಂಕಾರದಿಂದ ವಿಮಾನ ನಿಲ್ದಾಣಕ್ಕೆ ಹೊಸ ಕಳೆ ಬಂದಿದೆ.

ಸೆಲ್ಫಿ ತೆಗೆದುಕೊಳ್ಳುತ್ತಿರುವ ಯುವತಿಯರು

ಪ್ರಯಾಣಿಕರ ಸಡಗರ

ಆಕರ್ಷಕ ಕ್ರಿಸ್​ಮಸ್ ಟ್ರೀ

ಕ್ರಿಸ್ಮಸ್​ ವಿಶೇಷ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ