AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ

ಬೆಂಗಳೂರು: ದೇಶದಾದ್ಯಂತ ಇಂದು ಕ್ರೈಸ್ತರ ಪವಿತ್ರ ಹಬ್ಬ ಮೇರಿ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಕಲರ್ ಫುಲ್ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯಿಂದಲೇ ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಪಟಾಕಿ ಸಿಡಿಸುವ ಮೂಲಕ ಹಬ್ಬವನ್ನು ಬರಮಾಡಿಕೊಂಡಿದ್ದಾರೆ. ನಗರ ಹಬ್ಬದ ವಾತಾವರಣದಲ್ಲಿ ಮಿಂದೆದ್ದಿದೆ. ನಗರದ ಚರ್ಚ್, ಕ್ರೈಸ್ತ ಬಾಂಧವರ ಮನೆಗಳು ಕಲರ್ ಕಲರ್ ಲೈಟಿಂಗ್ಸ್​ಗಳಿಂದ ಜಗಮಗಿಸುತ್ತಿವೆ. ಶಿವಾಜಿನಗರದಲ್ಲಿರುವ ಸಂತ ಮೇರಿ ಬೆಸಿಲಿಕಾ ಚರ್ಚ್​ನಲ್ಲಿಂದು ಕ್ರೈಸ್ತ ಸಮುದಾಯದಿಂದ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಲಾಗುತ್ತಿದೆ. ಚರ್ಚ್‌ಗೆ ವಿಶೇಷ ವಿದ್ಯುತ್ ಅಲಂಕಾರ […]

ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ
ಸಾಧು ಶ್ರೀನಾಥ್​
|

Updated on:Dec 25, 2019 | 11:10 AM

Share

ಬೆಂಗಳೂರು: ದೇಶದಾದ್ಯಂತ ಇಂದು ಕ್ರೈಸ್ತರ ಪವಿತ್ರ ಹಬ್ಬ ಮೇರಿ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಕಲರ್ ಫುಲ್ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯಿಂದಲೇ ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಪಟಾಕಿ ಸಿಡಿಸುವ ಮೂಲಕ ಹಬ್ಬವನ್ನು ಬರಮಾಡಿಕೊಂಡಿದ್ದಾರೆ. ನಗರ ಹಬ್ಬದ ವಾತಾವರಣದಲ್ಲಿ ಮಿಂದೆದ್ದಿದೆ. ನಗರದ ಚರ್ಚ್, ಕ್ರೈಸ್ತ ಬಾಂಧವರ ಮನೆಗಳು ಕಲರ್ ಕಲರ್ ಲೈಟಿಂಗ್ಸ್​ಗಳಿಂದ ಜಗಮಗಿಸುತ್ತಿವೆ.

ಶಿವಾಜಿನಗರದಲ್ಲಿರುವ ಸಂತ ಮೇರಿ ಬೆಸಿಲಿಕಾ ಚರ್ಚ್​ನಲ್ಲಿಂದು ಕ್ರೈಸ್ತ ಸಮುದಾಯದಿಂದ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಲಾಗುತ್ತಿದೆ. ಚರ್ಚ್‌ಗೆ ವಿಶೇಷ ವಿದ್ಯುತ್ ಅಲಂಕಾರ ಮಾಡಿದ್ದು, ಆವರಣದಲ್ಲಿ ಏಸುಕ್ರಿಸ್ತನ ಜೀವನ ಸಂದೇಶ ಸಾರುವ ಗೊಂಬೆಗಳನ್ನ ಅನಾವರಣ ಮಾಡಿದ್ದಾರೆ. ಕ್ರೈಸ್ತ ಬಾಂಧವರು ಚರ್ಚ್​ಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಂತ ಮೇರಿ ಬೆಸಿಲಿಕಾ ಚರ್ಚ್​ನಲ್ಲಿ ಇಂಗ್ಲೀಷ್, ತಮಿಳು, ಕನ್ನಡ, ತಮಿಳು ನಾಲ್ಕು ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

Published On - 8:49 am, Wed, 25 December 19

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು