AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ರಾಘವೇಂದ್ರ ಬ್ಯಾಂಕ್ ಹಗರಣ: ತನಿಖೆ CID ಗೆ ಹಸ್ತಾಂತರ

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ, ಪ್ರಕರಣದ ತನಿಖೆಯನ್ನು ACBಯಿಂದ CIDಗೆ ವರ್ಗಾವಣೆ ಮಾಡಲಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಪ್ರಕರಣವನ್ನ CIDಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರಕರಣದ ತನಿಖೆಯನ್ನು ACB ಹಾಗೂ CID ಎರಡು ಸಂಸ್ಥೆಗಳು ವಹಿಸಿಕೊಂಡಿತ್ತು. ಹಾಗಾಗಿ ಉಚ್ಛ ನ್ಯಾಯಾಲಯವು ಏಕ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ನಡೆಸಲು ಆದೇಶಿಸಿದೆ.

ಗುರು ರಾಘವೇಂದ್ರ ಬ್ಯಾಂಕ್ ಹಗರಣ: ತನಿಖೆ CID ಗೆ ಹಸ್ತಾಂತರ
ಗುರು ರಾಘವೇಂದ್ರ ಬ್ಯಾಂಕ್
KUSHAL V
| Edited By: ಸಾಧು ಶ್ರೀನಾಥ್​|

Updated on:Jul 01, 2020 | 11:01 AM

Share

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ, ಪ್ರಕರಣದ ತನಿಖೆಯನ್ನು ACBಯಿಂದ CIDಗೆ ವರ್ಗಾವಣೆ ಮಾಡಲಾಗಿದೆ.

ಹೈಕೋರ್ಟ್ ಸೂಚನೆ ಮೇರೆಗೆ ಪ್ರಕರಣವನ್ನ CIDಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರಕರಣದ ತನಿಖೆಯನ್ನು ACB ಹಾಗೂ CID ಎರಡು ಸಂಸ್ಥೆಗಳು ವಹಿಸಿಕೊಂಡಿತ್ತು. ಹಾಗಾಗಿ ಉಚ್ಛ ನ್ಯಾಯಾಲಯವು ಏಕ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ನಡೆಸಲು ಆದೇಶಿಸಿದೆ.

Published On - 10:29 am, Wed, 1 July 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ