AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್: ಪ್ರಮುಖ ಆರೋಪಿಗಳಿಗೆ ನೆರವಾದವರು ಅರೆಸ್ಟ್

ಬೆಂಗಳೂರು: ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌ನಿಂದ ವಂಚನೆ ಕೇಸ್​ಗೆ ಸಂಬಂಧಿಸಿ CIDಯಿಂದ ಮೂವರು ಆರೋಪಿಗಳ ಬಂಧನವಾಗಿದೆ. ಬಾಲರೆಡ್ಡಿ, ವೆಂಕಟೇಶ್ ಮತ್ತು ಸುಬ್ರಹ್ಮಣ್ಯ ಎಂಬ ಮೂವರನ್ನು CID ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂವರು ಪ್ರಕರಣದ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳಲು ನೆರವಾಗಿದ್ದರು ಎಂದು ಹೇಳಲಾಗಿದೆ. ಪ್ರಮುಖ ಆರೋಪಿಗಳಾದ ಕೆ.ರಾಮಕೃಷ್ಣ, ಜಿ.ರಘುನಾಥ್ ಮತ್ತು ಕೆ.ಆರ್.ವೇಣುಗೋಪಾಲ್ ತಲೆಮರೆಸಿಕೊಳ್ಳುವುದಕ್ಕೆ ನೆರವಾಗಿದ್ದ ಆರೋಪದಡಿ ಇವರನ್ನು ಬಂಧಿಸಲಾಗಿದೆ.

ಗುರುರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್: ಪ್ರಮುಖ ಆರೋಪಿಗಳಿಗೆ ನೆರವಾದವರು ಅರೆಸ್ಟ್
ಗುರು ರಾಘವೇಂದ್ರ ಬ್ಯಾಂಕ್
KUSHAL V
|

Updated on: Sep 28, 2020 | 5:15 PM

Share

ಬೆಂಗಳೂರು: ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌ನಿಂದ ವಂಚನೆ ಕೇಸ್​ಗೆ ಸಂಬಂಧಿಸಿ CIDಯಿಂದ ಮೂವರು ಆರೋಪಿಗಳ ಬಂಧನವಾಗಿದೆ. ಬಾಲರೆಡ್ಡಿ, ವೆಂಕಟೇಶ್ ಮತ್ತು ಸುಬ್ರಹ್ಮಣ್ಯ ಎಂಬ ಮೂವರನ್ನು CID ಅಧಿಕಾರಿಗಳು ಬಂಧಿಸಿದ್ದಾರೆ.

ಈ ಮೂವರು ಪ್ರಕರಣದ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳಲು ನೆರವಾಗಿದ್ದರು ಎಂದು ಹೇಳಲಾಗಿದೆ. ಪ್ರಮುಖ ಆರೋಪಿಗಳಾದ ಕೆ.ರಾಮಕೃಷ್ಣ, ಜಿ.ರಘುನಾಥ್ ಮತ್ತು ಕೆ.ಆರ್.ವೇಣುಗೋಪಾಲ್ ತಲೆಮರೆಸಿಕೊಳ್ಳುವುದಕ್ಕೆ ನೆರವಾಗಿದ್ದ ಆರೋಪದಡಿ ಇವರನ್ನು ಬಂಧಿಸಲಾಗಿದೆ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ