AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌: 15 ಕಡೆ ಸಿಐಡಿ ದಾಳಿ

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಬೆಂಗಳೂರಿನ 15 ಕಡೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಳ್ಳು ದಾಖಲೆ ನೀಡಿ, ಕೋಟಿ ಕೋಟಿ ಸಾಲ ಪಡೆದಿದ್ದವರ ಮನೆ ಮೇಲೆ ರೇಡ್ ಮಾಡಿದ್ದಾರೆ. ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ 15 ಕಡೆ ದಾಳಿ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಸಿಇಒ ವಾಸುದೇವ್ ಮಯ್ಯಾ ಆತ್ಮಹತ್ಯೆ […]

ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌: 15 ಕಡೆ ಸಿಐಡಿ ದಾಳಿ
ಆಯೇಷಾ ಬಾನು
|

Updated on: Aug 04, 2020 | 7:45 AM

Share

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಬೆಂಗಳೂರಿನ 15 ಕಡೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುಳ್ಳು ದಾಖಲೆ ನೀಡಿ, ಕೋಟಿ ಕೋಟಿ ಸಾಲ ಪಡೆದಿದ್ದವರ ಮನೆ ಮೇಲೆ ರೇಡ್ ಮಾಡಿದ್ದಾರೆ. ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ 15 ಕಡೆ ದಾಳಿ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಸಿಇಒ ವಾಸುದೇವ್ ಮಯ್ಯಾ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಸಾವಿನ ಬಳಿಕ ವಂಚನೆ ಪ್ರಕರಣ ಮತ್ತು ಆತ್ಮಹತ್ಯೆ ಎರಡು ಕೇಸ್ ತನಿಖೆ ನಡೆಸುವಂತೆ ಹೈ ಕೋರ್ಟ್ ಸಿಐಡಿಗೆ ಅದೇಶಿಸಿತ್ತು. ಸದ್ಯ ಸಿಐಡಿ ಸಾಲ ಪಡೆದು ಕಟ್ಟದವರ ಮನೆ ಸರ್ಚ್ ಮಾಡುತ್ತಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?