AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ದಾಳಿ: ಆರ್​ಬಿಐ ನಿಯಮ ಉಲ್ಲಂಘನೆ ಆರೋಪ

ಆರ್​ಬಿಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ಈ ಕಂಪನಿಗಳಿಗೆ ಸೇರಿದ ಇಬ್ಬರು ಸಿಬ್ಬಂದಿಯನ್ನು ಸಿಐಡಿ ತಂಡ ಬಂಧಿಸಿದೆ. ವಹಿವಾಟು ನಡೆಸಲು ಬಳಸುತ್ತಿದ್ದ ಲ್ಯಾಪ್​ಟಾಪ್, ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿದ್ದಾರೆ.

ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ದಾಳಿ: ಆರ್​ಬಿಐ ನಿಯಮ ಉಲ್ಲಂಘನೆ ಆರೋಪ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 24, 2020 | 8:31 PM

Share

ಬೆಂಗಳೂರು: ನಗರದಲ್ಲಿ ಆ್ಯಪ್​ ಆಧರಿತ ಸಾಲದ ವಹಿವಾಟು ನಡೆಸುತ್ತಿದ್ದ ನಾಲ್ಕು ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ. ಆರ್​ಬಿಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ಈ ಕಂಪನಿಗಳಿಗೆ ಸೇರಿದ ಇಬ್ಬರು ಸಿಬ್ಬಂದಿಯನ್ನು ಸಿಐಡಿ ತಂಡ ಬಂಧಿಸಿದೆ. ವಹಿವಾಟು ನಡೆಸಲು ಬಳಸುತ್ತಿದ್ದ ಲ್ಯಾಪ್​ಟಾಪ್, ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿದ್ದಾರೆ.

ತನಿಖೆ ವೇಳೆ ಈ ಕಂಪನಿಗಳಲ್ಲಿ ವಿದೇಶಿ ಮೂಲದ ವ್ಯಕ್ತಿಗಳ ಹೂಡಿಕೆಯೂ ಪತ್ತೆಯಾಗಿತ್ತು. ಸಾಲ ನೀಡಲು ಈ ಹಣವನ್ನು ಬಳಸಲಾಗುತ್ತಿತ್ತು. ತಮ್ಮ ಆ್ಯಪ್ ಬಳಸುವಂತೆ ಗ್ರಾಹಕರನ್ನು ಪುಸಲಾಯಿಸಿ, ಸಾಲ ಪಡೆಯುವುದು ಸುಲಭ ಎಂದು ಆಮಿಷ ಒಡ್ಡುತ್ತಿದ್ದರು. ಈ ವೇಳೆ ಗ್ರಾಹಕರ ದಾಖಲೆಗಳನ್ನು ಸಂಗ್ರಹಿಸಿಕೊಳ್ಳುತ್ತಿದ್ದರು. ಮರುಪಾವತಿ ವೇಳೆ ಗ್ರಾಹಕರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಇಂದು ಸಿಐಡಿ ಕಾರ್ಯಾಚರಣೆ ನಡೆದಿದೆ.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!