AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ದಾಳಿ: ಆರ್​ಬಿಐ ನಿಯಮ ಉಲ್ಲಂಘನೆ ಆರೋಪ

ಆರ್​ಬಿಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ಈ ಕಂಪನಿಗಳಿಗೆ ಸೇರಿದ ಇಬ್ಬರು ಸಿಬ್ಬಂದಿಯನ್ನು ಸಿಐಡಿ ತಂಡ ಬಂಧಿಸಿದೆ. ವಹಿವಾಟು ನಡೆಸಲು ಬಳಸುತ್ತಿದ್ದ ಲ್ಯಾಪ್​ಟಾಪ್, ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿದ್ದಾರೆ.

ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ದಾಳಿ: ಆರ್​ಬಿಐ ನಿಯಮ ಉಲ್ಲಂಘನೆ ಆರೋಪ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 24, 2020 | 8:31 PM

Share

ಬೆಂಗಳೂರು: ನಗರದಲ್ಲಿ ಆ್ಯಪ್​ ಆಧರಿತ ಸಾಲದ ವಹಿವಾಟು ನಡೆಸುತ್ತಿದ್ದ ನಾಲ್ಕು ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ. ಆರ್​ಬಿಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ಈ ಕಂಪನಿಗಳಿಗೆ ಸೇರಿದ ಇಬ್ಬರು ಸಿಬ್ಬಂದಿಯನ್ನು ಸಿಐಡಿ ತಂಡ ಬಂಧಿಸಿದೆ. ವಹಿವಾಟು ನಡೆಸಲು ಬಳಸುತ್ತಿದ್ದ ಲ್ಯಾಪ್​ಟಾಪ್, ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿದ್ದಾರೆ.

ತನಿಖೆ ವೇಳೆ ಈ ಕಂಪನಿಗಳಲ್ಲಿ ವಿದೇಶಿ ಮೂಲದ ವ್ಯಕ್ತಿಗಳ ಹೂಡಿಕೆಯೂ ಪತ್ತೆಯಾಗಿತ್ತು. ಸಾಲ ನೀಡಲು ಈ ಹಣವನ್ನು ಬಳಸಲಾಗುತ್ತಿತ್ತು. ತಮ್ಮ ಆ್ಯಪ್ ಬಳಸುವಂತೆ ಗ್ರಾಹಕರನ್ನು ಪುಸಲಾಯಿಸಿ, ಸಾಲ ಪಡೆಯುವುದು ಸುಲಭ ಎಂದು ಆಮಿಷ ಒಡ್ಡುತ್ತಿದ್ದರು. ಈ ವೇಳೆ ಗ್ರಾಹಕರ ದಾಖಲೆಗಳನ್ನು ಸಂಗ್ರಹಿಸಿಕೊಳ್ಳುತ್ತಿದ್ದರು. ಮರುಪಾವತಿ ವೇಳೆ ಗ್ರಾಹಕರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಇಂದು ಸಿಐಡಿ ಕಾರ್ಯಾಚರಣೆ ನಡೆದಿದೆ.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ