AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ದಾಳಿ: ಆರ್​ಬಿಐ ನಿಯಮ ಉಲ್ಲಂಘನೆ ಆರೋಪ

ಆರ್​ಬಿಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ಈ ಕಂಪನಿಗಳಿಗೆ ಸೇರಿದ ಇಬ್ಬರು ಸಿಬ್ಬಂದಿಯನ್ನು ಸಿಐಡಿ ತಂಡ ಬಂಧಿಸಿದೆ. ವಹಿವಾಟು ನಡೆಸಲು ಬಳಸುತ್ತಿದ್ದ ಲ್ಯಾಪ್​ಟಾಪ್, ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿದ್ದಾರೆ.

ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ದಾಳಿ: ಆರ್​ಬಿಐ ನಿಯಮ ಉಲ್ಲಂಘನೆ ಆರೋಪ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 24, 2020 | 8:31 PM

Share

ಬೆಂಗಳೂರು: ನಗರದಲ್ಲಿ ಆ್ಯಪ್​ ಆಧರಿತ ಸಾಲದ ವಹಿವಾಟು ನಡೆಸುತ್ತಿದ್ದ ನಾಲ್ಕು ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ. ಆರ್​ಬಿಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ಈ ಕಂಪನಿಗಳಿಗೆ ಸೇರಿದ ಇಬ್ಬರು ಸಿಬ್ಬಂದಿಯನ್ನು ಸಿಐಡಿ ತಂಡ ಬಂಧಿಸಿದೆ. ವಹಿವಾಟು ನಡೆಸಲು ಬಳಸುತ್ತಿದ್ದ ಲ್ಯಾಪ್​ಟಾಪ್, ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿದ್ದಾರೆ.

ತನಿಖೆ ವೇಳೆ ಈ ಕಂಪನಿಗಳಲ್ಲಿ ವಿದೇಶಿ ಮೂಲದ ವ್ಯಕ್ತಿಗಳ ಹೂಡಿಕೆಯೂ ಪತ್ತೆಯಾಗಿತ್ತು. ಸಾಲ ನೀಡಲು ಈ ಹಣವನ್ನು ಬಳಸಲಾಗುತ್ತಿತ್ತು. ತಮ್ಮ ಆ್ಯಪ್ ಬಳಸುವಂತೆ ಗ್ರಾಹಕರನ್ನು ಪುಸಲಾಯಿಸಿ, ಸಾಲ ಪಡೆಯುವುದು ಸುಲಭ ಎಂದು ಆಮಿಷ ಒಡ್ಡುತ್ತಿದ್ದರು. ಈ ವೇಳೆ ಗ್ರಾಹಕರ ದಾಖಲೆಗಳನ್ನು ಸಂಗ್ರಹಿಸಿಕೊಳ್ಳುತ್ತಿದ್ದರು. ಮರುಪಾವತಿ ವೇಳೆ ಗ್ರಾಹಕರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಇಂದು ಸಿಐಡಿ ಕಾರ್ಯಾಚರಣೆ ನಡೆದಿದೆ.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ