AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ದಾಳಿ: ಆರ್​ಬಿಐ ನಿಯಮ ಉಲ್ಲಂಘನೆ ಆರೋಪ

ಆರ್​ಬಿಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ಈ ಕಂಪನಿಗಳಿಗೆ ಸೇರಿದ ಇಬ್ಬರು ಸಿಬ್ಬಂದಿಯನ್ನು ಸಿಐಡಿ ತಂಡ ಬಂಧಿಸಿದೆ. ವಹಿವಾಟು ನಡೆಸಲು ಬಳಸುತ್ತಿದ್ದ ಲ್ಯಾಪ್​ಟಾಪ್, ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿದ್ದಾರೆ.

ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ದಾಳಿ: ಆರ್​ಬಿಐ ನಿಯಮ ಉಲ್ಲಂಘನೆ ಆರೋಪ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 24, 2020 | 8:31 PM

Share

ಬೆಂಗಳೂರು: ನಗರದಲ್ಲಿ ಆ್ಯಪ್​ ಆಧರಿತ ಸಾಲದ ವಹಿವಾಟು ನಡೆಸುತ್ತಿದ್ದ ನಾಲ್ಕು ಮೈಕ್ರೊ ಫೈನಾನ್ಸ್​ ಕಂಪನಿಗಳ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ. ಆರ್​ಬಿಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ಈ ಕಂಪನಿಗಳಿಗೆ ಸೇರಿದ ಇಬ್ಬರು ಸಿಬ್ಬಂದಿಯನ್ನು ಸಿಐಡಿ ತಂಡ ಬಂಧಿಸಿದೆ. ವಹಿವಾಟು ನಡೆಸಲು ಬಳಸುತ್ತಿದ್ದ ಲ್ಯಾಪ್​ಟಾಪ್, ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿದ್ದಾರೆ.

ತನಿಖೆ ವೇಳೆ ಈ ಕಂಪನಿಗಳಲ್ಲಿ ವಿದೇಶಿ ಮೂಲದ ವ್ಯಕ್ತಿಗಳ ಹೂಡಿಕೆಯೂ ಪತ್ತೆಯಾಗಿತ್ತು. ಸಾಲ ನೀಡಲು ಈ ಹಣವನ್ನು ಬಳಸಲಾಗುತ್ತಿತ್ತು. ತಮ್ಮ ಆ್ಯಪ್ ಬಳಸುವಂತೆ ಗ್ರಾಹಕರನ್ನು ಪುಸಲಾಯಿಸಿ, ಸಾಲ ಪಡೆಯುವುದು ಸುಲಭ ಎಂದು ಆಮಿಷ ಒಡ್ಡುತ್ತಿದ್ದರು. ಈ ವೇಳೆ ಗ್ರಾಹಕರ ದಾಖಲೆಗಳನ್ನು ಸಂಗ್ರಹಿಸಿಕೊಳ್ಳುತ್ತಿದ್ದರು. ಮರುಪಾವತಿ ವೇಳೆ ಗ್ರಾಹಕರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಇಂದು ಸಿಐಡಿ ಕಾರ್ಯಾಚರಣೆ ನಡೆದಿದೆ.

ಆ್ಯಪ್​ ಮೂಲಕ ನೀಡುತ್ತಿದ್ದ ಸಾಲಕ್ಕೆ ಶೇ 35 ಬಡ್ಡಿ! ರೈಡ್​ ವೇಳೆ ಹೊರಬಿತ್ತು ಭಯಾನಕ ಸತ್ಯ

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ