AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ

ಹೈದರಾಬಾದ್: ಆಹುತಿ, ಅಂಕುಶಂ ಅಂತಹ ಸಿನಿಮಾಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ಡಾ. ವಿ. ರಾಜಶೇಖರ್​ಗೆ ಇತ್ತೀಚೆಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 54 ವರ್ಷದ ಡಾ. ರಾಜಶೇಖರ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆತಂಕದ ವಿಚಾರವೆಂದರೆ ಅವರ ತಾರಾ ಪತ್ನಿ ಜೀವಿತಾಗೂ ಕೊರೊನಾ ತಗುಲಿದೆ. ಅದಕ್ಕೂ ಮುನ್ನ.. ತಾರಾ ದಂಪತಿಯ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ತಗುಲಿ, ಅವರಿಬ್ಬರೂ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ರಾಜಶೇಖರ್ ಮತ್ತು ಜೀವಿತಾ ಮಾತ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಗಂಭೀರ […]

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ
ಸಾಧು ಶ್ರೀನಾಥ್​
|

Updated on:Oct 22, 2020 | 6:42 PM

Share

ಹೈದರಾಬಾದ್: ಆಹುತಿ, ಅಂಕುಶಂ ಅಂತಹ ಸಿನಿಮಾಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ಡಾ. ವಿ. ರಾಜಶೇಖರ್​ಗೆ ಇತ್ತೀಚೆಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 54 ವರ್ಷದ ಡಾ. ರಾಜಶೇಖರ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆತಂಕದ ವಿಚಾರವೆಂದರೆ ಅವರ ತಾರಾ ಪತ್ನಿ ಜೀವಿತಾಗೂ ಕೊರೊನಾ ತಗುಲಿದೆ.

ಅದಕ್ಕೂ ಮುನ್ನ.. ತಾರಾ ದಂಪತಿಯ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ತಗುಲಿ, ಅವರಿಬ್ಬರೂ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ರಾಜಶೇಖರ್ ಮತ್ತು ಜೀವಿತಾ ಮಾತ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ.

ತಮಿಳುನಾಡಿನ ಪೊಲೀಸ್ ಅಧಿಕಾರಿಯ ಪುತ್ರ ಡಾ. ರಾಜಶೇಖರ್ ವರದರಾಜನ್ ಮೂಲತಃ ವೈದ್ಯರಾಗಿದ್ದು, 30 ವರ್ಷಕ್ಕೂ ಹೆಚ್ಚು ಕಾಲದಿಂದ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ತಲಂಬ್ರಾಲು, ಶೃತಿಲಯಲು, ಆಹುತಿ, ಅಂಕುಶಂ, ಮಗಾಡು, ಅಲ್ಲರಿ ಪ್ರಿಯುಡು, ಅನ್ನ, ಸೂರ್ಯುಡು, ಶಿವಯ್ಯ, ಮನಸುನ್ನ ಮಾರಾಜು, ಮಾ ನ್ನಯ್ಯ, ಎವಡೈತೆ ನಾಕೇಂಟಿ ಮತ್ತು ಗೋರಿಂಟಾಕು ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

Published On - 5:35 pm, Thu, 22 October 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ