AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಅವಘಡ: ದಾಬಸ್​ಪೇಟೆ ಬಳಿ ಬೆಂಕಿಗೆ ಆಹುತಿಯಾದ ಬಟ್ಟೆ ಅಂಗಡಿ

ಅಂಗಡಿಯಲ್ಲಿದ್ದ ಬಟ್ಟೆ, ಹೊಲಿಗೆ ಯಂತ್ರ ಸೇರಿದಂತೆ ಇತರೆ ಉಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಘಟನೆಯಿಂದಾಗಿ ಸುಮಾರು ₹12-₹15ಲಕ್ಷ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿ ಅವಘಡ: ದಾಬಸ್​ಪೇಟೆ ಬಳಿ ಬೆಂಕಿಗೆ ಆಹುತಿಯಾದ ಬಟ್ಟೆ ಅಂಗಡಿ
ಅಗ್ನಿಗೆ ಆಹುತಿಯಾದ ಬಟ್ಟೆ ಅಂಗಡಿ
Skanda
|

Updated on:Jan 30, 2021 | 5:29 PM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ದಾಬಸ್​ಪೇಟೆ ಬಳಿ ಬಟ್ಟೆ ಅಂಗಡಿಯೊಂದು ಅಗ್ನಿಗೆ ಆಹುತಿಯಾಗಿದೆ. ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಶಿವಕುಮಾರ್​ ಎಂಬುವವರಿಗೆ ಸೇರಿದ ವೈಟ್​ ಬರ್ಡ್​ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕವಾಗಿ ಹೊತ್ತಿ ಉರಿದ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿದ ಪರಿಣಾಮ ಸಂಪೂರ್ಣ ಮಳಿಗೆ ಸುಟ್ಟು ಕರಕಲಾಗಿದೆ.

ಅಂಗಡಿಯಲ್ಲಿದ್ದ ಬಟ್ಟೆ, ಹೊಲಿಗೆ ಯಂತ್ರ ಸೇರಿದಂತೆ ಇತರೆ ಉಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಘಟನೆಯಿಂದಾಗಿ ಸುಮಾರು ₹12-₹15ಲಕ್ಷ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಬೆಳಗ್ಗೆ ಬಾಗಿಲು ತೆಗೆದು ಸ್ವಲ್ಪ ಹೊತ್ತಿನಲ್ಲೇ ಅವಘಡ ಉಂಟಾಗಿದ್ದು, ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ.. ಹೊತ್ತಿ ಉರಿದ ಮೋಕ್ಷ ಅಗರಬತ್ತಿ ಕಾರ್ಖಾನೆ

Published On - 12:18 pm, Sat, 30 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?