AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಖಾತೆ ಬದಲಾವಣೆಗೆ ಸಿಎಂ ನಿರ್ಧಾರ; ವೈದ್ಯಕೀಯ ಶಿಕ್ಷಣ ಖಾತೆ ಸುಧಾಕರ್​ ಹೆಗಲಿಗೆ?..ಆನಂದ್ ಸಿಂಗ್ ಮುನಿಸು !

ಈ ಬಗ್ಗೆ ನನಗೆ ಮಾಹಿತಿ ಇಲ್ಲವೆಂದು ಸಚಿವ ಮಾಧುಸ್ವಾಮಿ ಹೇಳಿದ್ದರೆ, ಇನ್ನೊಂದೆಡೆ ಆನಂದ್ ಸಿಂಗ್​, ನಾನು ಸಿಎಂ ಭೇಟಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದೂ ಹೇಳಿಕೆ ನೀಡಿದ್ದಾರೆ.

ಮತ್ತೆ ಖಾತೆ ಬದಲಾವಣೆಗೆ ಸಿಎಂ ನಿರ್ಧಾರ; ವೈದ್ಯಕೀಯ ಶಿಕ್ಷಣ ಖಾತೆ ಸುಧಾಕರ್​ ಹೆಗಲಿಗೆ?..ಆನಂದ್ ಸಿಂಗ್ ಮುನಿಸು !
ಸಿಎಂ ಯಡಿಯೂರಪ್ಪ (ಫೈಲ್​ ಫೋಟೋ )
Lakshmi Hegde
|

Updated on:Jan 25, 2021 | 11:46 AM

Share

ಬೆಂಗಳೂರು: ರಾಜ್ಯದಲ್ಲಿ ಖಾತೆ ಹಂಚಿಕೆ ಮುಗಿಯುತ್ತಿಲ್ಲ. ಸಚಿವರ ಮುನಿಸು ಪರಿಹಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ​ ಸರ್ಕಸ್​ ಮುಂದುವರಿದಿದೆ. ಈಗ ಮತ್ತೆ ಬಿಎಸ್​ವೈ ಖಾತೆ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವ ಜೆ.ಸಿ.ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮತ್ತೆ ಸಚಿವ ಸುಧಾಕರ್​ಗೇ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮಾಧುಸ್ವಾಮಿ ಬಳಿಯಿದ್ದ ಹಜ್​, ವಕ್ಫ್​ ಖಾತೆಯನ್ನೂ ವಾಪಸ್​ ಪಡೆಯಲು ನಿರ್ಧರಿಸಿದ್ದಲ್ಲದೆ, ಸಚಿವ ಆನಂದ್​ಸಿಂಗ್​ರಿಂದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಹಿಂಪಡೆಯುವ ಬಗ್ಗೆ ಯೋಚಿಸಿದ್ದಾರೆ. ಹಾಗೇ ಆನಂದ್​ ಸಿಂಗ್​ಗೆ ಹಜ್, ವಕ್ಫ್​ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲು ನಿರ್ಧರಿಸಿದ್ದಾಗಿ ಮೂಲಗಳು ತಿಳಿಸಿವೆ. ಈ ಬಗ್ಗೆ ಸಂಜೆ ಅಧಿಕೃತವಾಗಿ ಆದೇಶ ಹೊರಬೀಳಲಿದೆ.

ಇನ್ನು ಈ ಬಗ್ಗೆ ನನಗೆ ಮಾಹಿತಿ ಇಲ್ಲವೆಂದು ಸಚಿವ ಮಾಧುಸ್ವಾಮಿ ಹೇಳಿದ್ದರೆ, ಇನ್ನೊಂದೆಡೆ ಆನಂದ್ ಸಿಂಗ್​, ನಾನು ಸಿಎಂ ಭೇಟಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದೂ ಆಪ್ತರ ಬಳಿ ಹೇಳಿಕೊಂಡಿದ್ದಾಗಿ ಮಾಹಿತಿ ಸಿಕ್ಕಿದೆ.

ಕೊನೆಗೂ ರೈತರ ಹಠಕ್ಕೆ ಮಣಿದ ದೆಹಲಿ ಪೊಲೀಸರು.. ‘ಕಿಸಾನ್ ಗಣತಂತ್ರ’ ಪರೇಡ್​ಗೆ ಅನುಮತಿ

Published On - 11:33 am, Mon, 25 January 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ