AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಖಾತೆ ಬದಲಾವಣೆಗೆ ಸಿಎಂ ನಿರ್ಧಾರ; ವೈದ್ಯಕೀಯ ಶಿಕ್ಷಣ ಖಾತೆ ಸುಧಾಕರ್​ ಹೆಗಲಿಗೆ?..ಆನಂದ್ ಸಿಂಗ್ ಮುನಿಸು !

ಈ ಬಗ್ಗೆ ನನಗೆ ಮಾಹಿತಿ ಇಲ್ಲವೆಂದು ಸಚಿವ ಮಾಧುಸ್ವಾಮಿ ಹೇಳಿದ್ದರೆ, ಇನ್ನೊಂದೆಡೆ ಆನಂದ್ ಸಿಂಗ್​, ನಾನು ಸಿಎಂ ಭೇಟಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದೂ ಹೇಳಿಕೆ ನೀಡಿದ್ದಾರೆ.

ಮತ್ತೆ ಖಾತೆ ಬದಲಾವಣೆಗೆ ಸಿಎಂ ನಿರ್ಧಾರ; ವೈದ್ಯಕೀಯ ಶಿಕ್ಷಣ ಖಾತೆ ಸುಧಾಕರ್​ ಹೆಗಲಿಗೆ?..ಆನಂದ್ ಸಿಂಗ್ ಮುನಿಸು !
ಸಿಎಂ ಯಡಿಯೂರಪ್ಪ (ಫೈಲ್​ ಫೋಟೋ )
Lakshmi Hegde
|

Updated on:Jan 25, 2021 | 11:46 AM

Share

ಬೆಂಗಳೂರು: ರಾಜ್ಯದಲ್ಲಿ ಖಾತೆ ಹಂಚಿಕೆ ಮುಗಿಯುತ್ತಿಲ್ಲ. ಸಚಿವರ ಮುನಿಸು ಪರಿಹಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ​ ಸರ್ಕಸ್​ ಮುಂದುವರಿದಿದೆ. ಈಗ ಮತ್ತೆ ಬಿಎಸ್​ವೈ ಖಾತೆ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವ ಜೆ.ಸಿ.ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮತ್ತೆ ಸಚಿವ ಸುಧಾಕರ್​ಗೇ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮಾಧುಸ್ವಾಮಿ ಬಳಿಯಿದ್ದ ಹಜ್​, ವಕ್ಫ್​ ಖಾತೆಯನ್ನೂ ವಾಪಸ್​ ಪಡೆಯಲು ನಿರ್ಧರಿಸಿದ್ದಲ್ಲದೆ, ಸಚಿವ ಆನಂದ್​ಸಿಂಗ್​ರಿಂದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಹಿಂಪಡೆಯುವ ಬಗ್ಗೆ ಯೋಚಿಸಿದ್ದಾರೆ. ಹಾಗೇ ಆನಂದ್​ ಸಿಂಗ್​ಗೆ ಹಜ್, ವಕ್ಫ್​ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲು ನಿರ್ಧರಿಸಿದ್ದಾಗಿ ಮೂಲಗಳು ತಿಳಿಸಿವೆ. ಈ ಬಗ್ಗೆ ಸಂಜೆ ಅಧಿಕೃತವಾಗಿ ಆದೇಶ ಹೊರಬೀಳಲಿದೆ.

ಇನ್ನು ಈ ಬಗ್ಗೆ ನನಗೆ ಮಾಹಿತಿ ಇಲ್ಲವೆಂದು ಸಚಿವ ಮಾಧುಸ್ವಾಮಿ ಹೇಳಿದ್ದರೆ, ಇನ್ನೊಂದೆಡೆ ಆನಂದ್ ಸಿಂಗ್​, ನಾನು ಸಿಎಂ ಭೇಟಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದೂ ಆಪ್ತರ ಬಳಿ ಹೇಳಿಕೊಂಡಿದ್ದಾಗಿ ಮಾಹಿತಿ ಸಿಕ್ಕಿದೆ.

ಕೊನೆಗೂ ರೈತರ ಹಠಕ್ಕೆ ಮಣಿದ ದೆಹಲಿ ಪೊಲೀಸರು.. ‘ಕಿಸಾನ್ ಗಣತಂತ್ರ’ ಪರೇಡ್​ಗೆ ಅನುಮತಿ

Published On - 11:33 am, Mon, 25 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್