AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಮನೆಗೂ ತೆರಳಿ ತಲಾ 25 ಸಾವಿರ ರೂ. ಚೆಕ್ ಕೊಡ್ತೇವೆ -ಮಳೆ ಸಂತ್ರಸ್ತರಿಗೆ CM BSY ಭರವಸೆ

ಬೆಂಗಳೂರು: ಹೊಸಕೆರೆಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಇದೀಗತಾನೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಸಿಎಂ ಬಿಎಸ್‌ವೈಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು. ಮಳೆ ಹಾನಿಯ ಬಗ್ಗೆ ಆರ್.ಅಶೋಕ್ ಮತ್ತು ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ಜೊತೆಗೆ, ಮಳೆಯಿಂದ ಹಾನಿಯಾದ ಮನೆಗಳಿಗೂ ಸಿಎಂ BSY ಭೇಟಿ ನೀಡಿ ಸಂತ್ರಸ್ತರಿಂದಲೂ ಮಾಹಿತಿ ಪಡೆದರು. ರಾಜಕಾಲುವೆ ಒತ್ತುವರಿ  2-3 ದಿನಗಳಲ್ಲೇ ತೆರವುಗೊಳಿಸ್ತೇವೆ ಇತ್ತ ಪರಿಶೀಲನೆ ಬಳಿಕ ಮಾತನಾಡಿದ ಮುಖ್ಯಮಂತ್ರಿ  ಯಡಿಯೂರಪ್ಪ ಮನೆಮನೆಗೂ ತೆರಳಿ ತಲಾ 25 ಸಾವಿರ […]

ಮನೆಮನೆಗೂ ತೆರಳಿ ತಲಾ 25 ಸಾವಿರ ರೂ. ಚೆಕ್ ಕೊಡ್ತೇವೆ -ಮಳೆ ಸಂತ್ರಸ್ತರಿಗೆ CM BSY ಭರವಸೆ
KUSHAL V
| Edited By: |

Updated on: Oct 24, 2020 | 1:37 PM

Share

ಬೆಂಗಳೂರು: ಹೊಸಕೆರೆಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಇದೀಗತಾನೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಸಿಎಂ ಬಿಎಸ್‌ವೈಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು. ಮಳೆ ಹಾನಿಯ ಬಗ್ಗೆ ಆರ್.ಅಶೋಕ್ ಮತ್ತು ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ಜೊತೆಗೆ, ಮಳೆಯಿಂದ ಹಾನಿಯಾದ ಮನೆಗಳಿಗೂ ಸಿಎಂ BSY ಭೇಟಿ ನೀಡಿ ಸಂತ್ರಸ್ತರಿಂದಲೂ ಮಾಹಿತಿ ಪಡೆದರು.

ರಾಜಕಾಲುವೆ ಒತ್ತುವರಿ  2-3 ದಿನಗಳಲ್ಲೇ ತೆರವುಗೊಳಿಸ್ತೇವೆ ಇತ್ತ ಪರಿಶೀಲನೆ ಬಳಿಕ ಮಾತನಾಡಿದ ಮುಖ್ಯಮಂತ್ರಿ  ಯಡಿಯೂರಪ್ಪ ಮನೆಮನೆಗೂ ತೆರಳಿ ತಲಾ 25 ಸಾವಿರ ರೂಪಾಯಿ ಚೆಕ್ ನೀಡ್ತೇವೆ. ಮುಂದಿನ ದಿನಗಳಲ್ಲಿ ಹಾನಿಯಾಗದಂತೆ ಶಾಶ್ವತ ಪರಿಹಾರ ಕಲ್ಪಿಸಿಕೊಡುತ್ತೇವೆ ಎಂದು ಭರವಸೆ ಸಹ ನೀಡುತ್ತೇನೆ ಎಂದು ಹೇಳಿದರು.

ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ಸಚಿವ ಅಶೋಕ್ ಜೊತೆ ಚರ್ಚೆ ಮಾಡುತ್ತೇನೆ. ರಾಜಕಾಲುವೆ ಒತ್ತುವರಿಯನ್ನು 2-3 ದಿನಗಳಲ್ಲೇ ತೆರವುಗೊಳಿಸ್ತೇವೆ ಎಂದು ಸಂತ್ರಸ್ತರಿಗೆ ಆಶ್ವಾಸನೆ ನೀಡಿದರು.

ಈ ನಡುವೆ, ದತ್ತಾತ್ರೇಯ ದೇಗುಲ ಬಳಿ ಮನೆಗಳ ಪರಿಶೀಲಿಸದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕಾರು ತಡೆದ ಸ್ಥಳೀಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳೇ ಬಡವರ ಮನೆ ನೋಡಿ ಎಂದು ಜನರ ಕೂಗು ಸಹ ಹಾಕಿದರು. ಆಗ, ಸಿಎಂ ಯಡಿಯೂರಪ್ಪ ದತ್ತಾತ್ರೇಯ ದೇಗುಲದೊಳಗೆ ತೆರಳಿದರು. ನಂತರ, ಕುಮಾರಸ್ವಾಮಿ ಲೇಔಟ್​ನತ್ತ ಪರಿಶೀಲನೆಗೆ ತೆರಳಿದರು.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಘೋಷಣೆ ಮಾಡಲ್ಲ: ಜಾರಿಕೊಂಡ ಸಿಎಂ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?